AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ […]

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ
KUSHAL V
|

Updated on: Sep 28, 2020 | 3:54 PM

Share

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ ಸಾಯುತ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಜೊತೆಗೆ, ಅಂಗಡಿಯವರು ವಿಶ್ವದಲ್ಲೇ ಪ್ರಸಿದ್ಧ AIIMS​ನಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುರಂತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

Follow Us
KUSHAL V
KUSHAL V
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ