AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ […]

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ
KUSHAL V
|

Updated on: Sep 28, 2020 | 3:54 PM

Share

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ ಸಾಯುತ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಜೊತೆಗೆ, ಅಂಗಡಿಯವರು ವಿಶ್ವದಲ್ಲೇ ಪ್ರಸಿದ್ಧ AIIMS​ನಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುರಂತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್