AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ […]

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ
Follow us
KUSHAL V
|

Updated on: Sep 28, 2020 | 3:54 PM

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ ಸಾಯುತ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಜೊತೆಗೆ, ಅಂಗಡಿಯವರು ವಿಶ್ವದಲ್ಲೇ ಪ್ರಸಿದ್ಧ AIIMS​ನಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುರಂತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?