Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ […]

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ
Follow us
KUSHAL V
|

Updated on: Sep 28, 2020 | 3:54 PM

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ ಸಾಯುತ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಜೊತೆಗೆ, ಅಂಗಡಿಯವರು ವಿಶ್ವದಲ್ಲೇ ಪ್ರಸಿದ್ಧ AIIMS​ನಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುರಂತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್