AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ […]

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ
KUSHAL V
|

Updated on: Sep 28, 2020 | 3:54 PM

Share

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ ಸಾಯುತ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಜೊತೆಗೆ, ಅಂಗಡಿಯವರು ವಿಶ್ವದಲ್ಲೇ ಪ್ರಸಿದ್ಧ AIIMS​ನಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುರಂತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್