AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ […]

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ
KUSHAL V
|

Updated on: Sep 28, 2020 | 3:54 PM

Share

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ ಸಾಯುತ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಜೊತೆಗೆ, ಅಂಗಡಿಯವರು ವಿಶ್ವದಲ್ಲೇ ಪ್ರಸಿದ್ಧ AIIMS​ನಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುರಂತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ