AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತವರನ್ನು ಸಚಿವರಾಗಿ ಮಾಡ್ಬೇಕೆಂದ್ರೆ ನಿಮ್ಮ ಮಂತ್ರಿ ಸ್ಥಾನ ಬಿಟ್ಟುಕೊಡಿ; ರಮೇಶ್​​ಗೆ ರೇಣುಕಾಚಾರ್ಯ ಟಾಂಗ್

ಸೋತವರಿಗೆ ಸಚಿವ ಸ್ಥಾನ ಕೊಡಬೇಕೆಂದರೆ ನೀವು ತ್ಯಾಗ ಮಾಡಿ. ನಿಮ್ಮ ಸಚಿವ ಸ್ಥಾನ ತ್ಯಾಗಮಾಡಿ ಸೋತವರಿಗೆ ಸಚಿವ ಸ್ಥಾನ ನೀಡಿ ಎಂದು ರಮೇಶ್ ಜಾರಕಿಹೊಳಿಗೆ ಶಾಸಕ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.

ಸೋತವರನ್ನು ಸಚಿವರಾಗಿ ಮಾಡ್ಬೇಕೆಂದ್ರೆ ನಿಮ್ಮ ಮಂತ್ರಿ ಸ್ಥಾನ ಬಿಟ್ಟುಕೊಡಿ; ರಮೇಶ್​​ಗೆ ರೇಣುಕಾಚಾರ್ಯ ಟಾಂಗ್
M.P.ರೇಣುಕಾಚಾರ್ಯ (ಎಡ); ರಮೇಶ್​ ಜಾರಕಿಹೊಳಿ (ಬಲ)
KUSHAL V
|

Updated on:Nov 29, 2020 | 2:00 PM

Share

ದಾವಣಗೆರೆ: ಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಲಿ. ಸೋತ ವ್ಯಕ್ತಿಯ ಹೆಸರು ಪದೇಪದೆ ಏಕೆ ಪ್ರಸ್ತಾಪಿಸುತ್ತಾರೆ. ಸೋತವರಿಗೆ ಸಚಿವ ಸ್ಥಾನ ಕೊಡಬೇಕೆಂದರೆ ನೀವು ತ್ಯಾಗ ಮಾಡಿ. ನಿಮ್ಮ ಸಚಿವ ಸ್ಥಾನ ತ್ಯಾಗಮಾಡಿ ಸೋತವರಿಗೆ ಸಚಿವ ಸ್ಥಾನ ನೀಡಿ ಎಂದು ರಮೇಶ್ ಜಾರಕಿಹೊಳಿಗೆ ಶಾಸಕ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.

ನೀವು ತ್ಯಾಗ ಮಾಡಿ ಸಚಿವ ಸ್ಥಾನ ನೀಡಿದ್ರೆ ನಮ್ಮ ಅಭ್ಯಂತರವಿಲ್ಲ. ಸರ್ಕಾರ ಬರುವುದಕ್ಕೆ ಕಾರಣರಾದವರಿಗೆ ಸಚಿವ ಸ್ಥಾನ ನೀಡಲಿ. ಎಂಟಿಬಿ, ವಿಶ್ವನಾಥ್, ಆರ್.ಶಂಕರ್‌ಗೆ ಸಚಿವ ಸ್ಥಾನ ನೀಡಲಿ. ಸೋತವರಿಗೂ ಅವಕಾಶ ಕೊಟ್ಟರೆ ಗೆದ್ದವರ ಸ್ಥಿತಿ ಏನಾಗಬೇಕು ಎಂದು ರೇಣುಕಾಚಾರ್ಯ ಹೇಳಿದರು.

‘ಮುಂದಿನ ವಾರ ನವದೆಹಲಿಗೆ ಶಾಸಕರೆಲ್ಲರೂ ಹೋಗುತ್ತೇವೆ’ ಮುಂದಿನ ವಾರ ನವದೆಹಲಿಗೆ ಶಾಸಕರೆಲ್ಲರೂ ಹೋಗುತ್ತೇವೆ. ವರಿಷ್ಠರನ್ನು ಭೇಟಿ ಮಾಡಿ ನಮ್ಮ ಅಭಿಪ್ರಾಯವನ್ನು ತಿಳಿಸುತ್ತೇವೆ. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಜಗಳವೂ ಇಲ್ಲ. ಮಿತ್ರಮಂಡಳಿಯ ವಿರುದ್ಧವಾಗಿಲ್ಲ, ನಾವೆಲ್ಲರೂ ಒಟ್ಟಾಗಿದ್ದೇವೆ ಎಂದು ಜಿಲ್ಲೆಯ ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹೇಳಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಬಿಜೆಪಿಯತ್ತ ಮುಖ ಮಾಡಿದ ಕಾಂಗ್ರೆಸ್ ನಾಯಕರು, ಜಾರಕಿಹೊಳಿ ಸಿಡಿಸ್ತಾರಾ ‘ಲಕ್ಷ್ಮಿ’ ಪಟಾಕಿ!

Published On - 1:56 pm, Sun, 29 November 20

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್