AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತವರನ್ನು ಸಚಿವರಾಗಿ ಮಾಡ್ಬೇಕೆಂದ್ರೆ ನಿಮ್ಮ ಮಂತ್ರಿ ಸ್ಥಾನ ಬಿಟ್ಟುಕೊಡಿ; ರಮೇಶ್​​ಗೆ ರೇಣುಕಾಚಾರ್ಯ ಟಾಂಗ್

ಸೋತವರಿಗೆ ಸಚಿವ ಸ್ಥಾನ ಕೊಡಬೇಕೆಂದರೆ ನೀವು ತ್ಯಾಗ ಮಾಡಿ. ನಿಮ್ಮ ಸಚಿವ ಸ್ಥಾನ ತ್ಯಾಗಮಾಡಿ ಸೋತವರಿಗೆ ಸಚಿವ ಸ್ಥಾನ ನೀಡಿ ಎಂದು ರಮೇಶ್ ಜಾರಕಿಹೊಳಿಗೆ ಶಾಸಕ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.

ಸೋತವರನ್ನು ಸಚಿವರಾಗಿ ಮಾಡ್ಬೇಕೆಂದ್ರೆ ನಿಮ್ಮ ಮಂತ್ರಿ ಸ್ಥಾನ ಬಿಟ್ಟುಕೊಡಿ; ರಮೇಶ್​​ಗೆ ರೇಣುಕಾಚಾರ್ಯ ಟಾಂಗ್
M.P.ರೇಣುಕಾಚಾರ್ಯ (ಎಡ); ರಮೇಶ್​ ಜಾರಕಿಹೊಳಿ (ಬಲ)
KUSHAL V
|

Updated on:Nov 29, 2020 | 2:00 PM

Share

ದಾವಣಗೆರೆ: ಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಲಿ. ಸೋತ ವ್ಯಕ್ತಿಯ ಹೆಸರು ಪದೇಪದೆ ಏಕೆ ಪ್ರಸ್ತಾಪಿಸುತ್ತಾರೆ. ಸೋತವರಿಗೆ ಸಚಿವ ಸ್ಥಾನ ಕೊಡಬೇಕೆಂದರೆ ನೀವು ತ್ಯಾಗ ಮಾಡಿ. ನಿಮ್ಮ ಸಚಿವ ಸ್ಥಾನ ತ್ಯಾಗಮಾಡಿ ಸೋತವರಿಗೆ ಸಚಿವ ಸ್ಥಾನ ನೀಡಿ ಎಂದು ರಮೇಶ್ ಜಾರಕಿಹೊಳಿಗೆ ಶಾಸಕ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.

ನೀವು ತ್ಯಾಗ ಮಾಡಿ ಸಚಿವ ಸ್ಥಾನ ನೀಡಿದ್ರೆ ನಮ್ಮ ಅಭ್ಯಂತರವಿಲ್ಲ. ಸರ್ಕಾರ ಬರುವುದಕ್ಕೆ ಕಾರಣರಾದವರಿಗೆ ಸಚಿವ ಸ್ಥಾನ ನೀಡಲಿ. ಎಂಟಿಬಿ, ವಿಶ್ವನಾಥ್, ಆರ್.ಶಂಕರ್‌ಗೆ ಸಚಿವ ಸ್ಥಾನ ನೀಡಲಿ. ಸೋತವರಿಗೂ ಅವಕಾಶ ಕೊಟ್ಟರೆ ಗೆದ್ದವರ ಸ್ಥಿತಿ ಏನಾಗಬೇಕು ಎಂದು ರೇಣುಕಾಚಾರ್ಯ ಹೇಳಿದರು.

‘ಮುಂದಿನ ವಾರ ನವದೆಹಲಿಗೆ ಶಾಸಕರೆಲ್ಲರೂ ಹೋಗುತ್ತೇವೆ’ ಮುಂದಿನ ವಾರ ನವದೆಹಲಿಗೆ ಶಾಸಕರೆಲ್ಲರೂ ಹೋಗುತ್ತೇವೆ. ವರಿಷ್ಠರನ್ನು ಭೇಟಿ ಮಾಡಿ ನಮ್ಮ ಅಭಿಪ್ರಾಯವನ್ನು ತಿಳಿಸುತ್ತೇವೆ. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಜಗಳವೂ ಇಲ್ಲ. ಮಿತ್ರಮಂಡಳಿಯ ವಿರುದ್ಧವಾಗಿಲ್ಲ, ನಾವೆಲ್ಲರೂ ಒಟ್ಟಾಗಿದ್ದೇವೆ ಎಂದು ಜಿಲ್ಲೆಯ ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹೇಳಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಬಿಜೆಪಿಯತ್ತ ಮುಖ ಮಾಡಿದ ಕಾಂಗ್ರೆಸ್ ನಾಯಕರು, ಜಾರಕಿಹೊಳಿ ಸಿಡಿಸ್ತಾರಾ ‘ಲಕ್ಷ್ಮಿ’ ಪಟಾಕಿ!

Published On - 1:56 pm, Sun, 29 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ