AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾಂಗ್ರೆಸ್ ಶಾಸಕ.. ನನ್ನ ಮಾತು ಯಾರೂ ಕೇಳ್ತಿಲ್ಲ -M.Y. ಪಾಟೀಲ್ ಅಸಹಾಯಕತೆ

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿ ಜಲಾವೃತಗೊಂಡಿದೆ. ಹಾಗಾಗಿ, ಇಂದು ಗ್ರಾಮದ ಪರಿಶೀಲನೆ ನಡೆಸಲು ಬಂದ ಕಾಂಗ್ರೆಸ್ ಶಾಸಕ M.Y. ಪಾಟೀಲ್‌ರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಭೀಮಾನದಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾರೂ ಬಂದಿಲ್ಲ. ಎಲ್ಲ ಮುಗಿದ ಬಳಿಕ ಈಗ ಬರುತ್ತಿದ್ದೀರಾ ಎಂದು M.Y. ಪಾಟೀಲ್‌ಗೆ ಘೇರಾವ್ ಹಾಕಿ ತಮ್ಮ ಆಕ್ರೋಶ ಹೊರಹಾಕಿದರು. ತಮ್ಮಿಂದ ಗ್ರಾಮಕ್ಕೆ ನಿರ್ಲಕ್ಷ್ಯವಾಗಿರೋದನ್ನು ಶಾಸಕರು ತಪ್ಪೊಪ್ಪಿಕೊಂಡರು. […]

ನಾನು ಕಾಂಗ್ರೆಸ್ ಶಾಸಕ.. ನನ್ನ ಮಾತು ಯಾರೂ ಕೇಳ್ತಿಲ್ಲ -M.Y. ಪಾಟೀಲ್ ಅಸಹಾಯಕತೆ
KUSHAL V
|

Updated on: Oct 17, 2020 | 12:51 PM

Share

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿ ಜಲಾವೃತಗೊಂಡಿದೆ. ಹಾಗಾಗಿ, ಇಂದು ಗ್ರಾಮದ ಪರಿಶೀಲನೆ ನಡೆಸಲು ಬಂದ ಕಾಂಗ್ರೆಸ್ ಶಾಸಕ M.Y. ಪಾಟೀಲ್‌ರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಭೀಮಾನದಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾರೂ ಬಂದಿಲ್ಲ. ಎಲ್ಲ ಮುಗಿದ ಬಳಿಕ ಈಗ ಬರುತ್ತಿದ್ದೀರಾ ಎಂದು M.Y. ಪಾಟೀಲ್‌ಗೆ ಘೇರಾವ್ ಹಾಕಿ ತಮ್ಮ ಆಕ್ರೋಶ ಹೊರಹಾಕಿದರು.

ತಮ್ಮಿಂದ ಗ್ರಾಮಕ್ಕೆ ನಿರ್ಲಕ್ಷ್ಯವಾಗಿರೋದನ್ನು ಶಾಸಕರು ತಪ್ಪೊಪ್ಪಿಕೊಂಡರು. ಆದರೆ, ನಾನು ಕಾಂಗ್ರೆಸ್ ಶಾಸಕ. ನನ್ನ ಮಾತು ಯಾರೂ ಕೇಳುತ್ತಿಲ್ಲ ಎಂದು ತಮ್ಮ ಅಸಹಾಯಕತೆ ಸಹ ವ್ಯಕ್ತಪಡಿಸಿದರು.

ಗ್ರಾಮಸ್ಥರನ್ನು ಸ್ಥಳಾಂತರ ಮಾಡದೆ ಬೇಜವಾಬ್ದಾರಿತನ ತೋರುತ್ತಿದ್ದ ತಾಲೂಕು ಆಡಳಿತದ ನಿಲುವಿನಗ ಬಗ್ಗೆ ಟಿವಿ 9 ನಿರಂತರ ವರದಿಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಶಾಸಕ ಪಾಟೀಲ್ ಸೊನ್ನ ಗ್ರಾಮದತ್ತ ದೌಡಾಯಿಸಿದ್ದರು. ಆಗ, MLAರನ್ನು ಕಂಡು ರೊಚ್ಚಿಗೆದ್ದ ಗ್ರಾಮಸ್ಥರು ಅವರಿಗೆ ಹಿಗ್ಗಾಮುಗ್ಗಾ ಕ್ಲಾಸ್​ ತೆಗೆದುಕೊಂಡರು.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ