AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾಂಗ್ರೆಸ್ ಶಾಸಕ.. ನನ್ನ ಮಾತು ಯಾರೂ ಕೇಳ್ತಿಲ್ಲ -M.Y. ಪಾಟೀಲ್ ಅಸಹಾಯಕತೆ

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿ ಜಲಾವೃತಗೊಂಡಿದೆ. ಹಾಗಾಗಿ, ಇಂದು ಗ್ರಾಮದ ಪರಿಶೀಲನೆ ನಡೆಸಲು ಬಂದ ಕಾಂಗ್ರೆಸ್ ಶಾಸಕ M.Y. ಪಾಟೀಲ್‌ರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಭೀಮಾನದಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾರೂ ಬಂದಿಲ್ಲ. ಎಲ್ಲ ಮುಗಿದ ಬಳಿಕ ಈಗ ಬರುತ್ತಿದ್ದೀರಾ ಎಂದು M.Y. ಪಾಟೀಲ್‌ಗೆ ಘೇರಾವ್ ಹಾಕಿ ತಮ್ಮ ಆಕ್ರೋಶ ಹೊರಹಾಕಿದರು. ತಮ್ಮಿಂದ ಗ್ರಾಮಕ್ಕೆ ನಿರ್ಲಕ್ಷ್ಯವಾಗಿರೋದನ್ನು ಶಾಸಕರು ತಪ್ಪೊಪ್ಪಿಕೊಂಡರು. […]

ನಾನು ಕಾಂಗ್ರೆಸ್ ಶಾಸಕ.. ನನ್ನ ಮಾತು ಯಾರೂ ಕೇಳ್ತಿಲ್ಲ -M.Y. ಪಾಟೀಲ್ ಅಸಹಾಯಕತೆ
KUSHAL V
|

Updated on: Oct 17, 2020 | 12:51 PM

Share

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿ ಜಲಾವೃತಗೊಂಡಿದೆ. ಹಾಗಾಗಿ, ಇಂದು ಗ್ರಾಮದ ಪರಿಶೀಲನೆ ನಡೆಸಲು ಬಂದ ಕಾಂಗ್ರೆಸ್ ಶಾಸಕ M.Y. ಪಾಟೀಲ್‌ರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಭೀಮಾನದಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾರೂ ಬಂದಿಲ್ಲ. ಎಲ್ಲ ಮುಗಿದ ಬಳಿಕ ಈಗ ಬರುತ್ತಿದ್ದೀರಾ ಎಂದು M.Y. ಪಾಟೀಲ್‌ಗೆ ಘೇರಾವ್ ಹಾಕಿ ತಮ್ಮ ಆಕ್ರೋಶ ಹೊರಹಾಕಿದರು.

ತಮ್ಮಿಂದ ಗ್ರಾಮಕ್ಕೆ ನಿರ್ಲಕ್ಷ್ಯವಾಗಿರೋದನ್ನು ಶಾಸಕರು ತಪ್ಪೊಪ್ಪಿಕೊಂಡರು. ಆದರೆ, ನಾನು ಕಾಂಗ್ರೆಸ್ ಶಾಸಕ. ನನ್ನ ಮಾತು ಯಾರೂ ಕೇಳುತ್ತಿಲ್ಲ ಎಂದು ತಮ್ಮ ಅಸಹಾಯಕತೆ ಸಹ ವ್ಯಕ್ತಪಡಿಸಿದರು.

ಗ್ರಾಮಸ್ಥರನ್ನು ಸ್ಥಳಾಂತರ ಮಾಡದೆ ಬೇಜವಾಬ್ದಾರಿತನ ತೋರುತ್ತಿದ್ದ ತಾಲೂಕು ಆಡಳಿತದ ನಿಲುವಿನಗ ಬಗ್ಗೆ ಟಿವಿ 9 ನಿರಂತರ ವರದಿಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಶಾಸಕ ಪಾಟೀಲ್ ಸೊನ್ನ ಗ್ರಾಮದತ್ತ ದೌಡಾಯಿಸಿದ್ದರು. ಆಗ, MLAರನ್ನು ಕಂಡು ರೊಚ್ಚಿಗೆದ್ದ ಗ್ರಾಮಸ್ಥರು ಅವರಿಗೆ ಹಿಗ್ಗಾಮುಗ್ಗಾ ಕ್ಲಾಸ್​ ತೆಗೆದುಕೊಂಡರು.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!