AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​

Siddaramaiah: ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ ಎಂದು ST ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪನಿಗೆ ಶಾಸಕ ರಾಘವೇಂದ್ರ ಹಿಟ್ನಾಳ್​ ಟಾಂಗ್​ ಕೊಟ್ಟರು. ಏನೋ ವಯಸ್ಸಾಗಿದೆ ಕಂಟ್ರೋಲ್ ತಪ್ಪುತ್ತಾರೆ ಎಂದ ಹಿಟ್ನಾಳ್​ ಸಿದ್ದರಾಮಯ್ಯ ಕೊಪ್ಪಳಕ್ಕೆ ಬಂದರೆ ನಾನು ಕ್ಷೇತ್ರ ಬಿಟ್ಟುಕೊಡುವೆ.

Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​
ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
KUSHAL V
|

Updated on:Feb 14, 2021 | 6:03 PM

Share

ಕೊಪ್ಪಳ: ಸಿದ್ದರಾಮಯ್ಯ ಸಾಹೇಬರು ಒಂದು ಸಮಾಜದ ಲೀಡರ್ ಅಲ್ಲ ಎಂದು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದರು. ಸಿದ್ದರಾಮಯ್ಯನವರು ಕಾರ್ಯಕ್ರಮ ಮುಂದುವರಿಸಿದ್ರೆ ಸಾಕಾಗಿತ್ತು. BJPಯವರು ಸಿದ್ದರಾಮಯ್ಯನವರ ಕಾರ್ಯಕ್ರಮ ನಿಲ್ಲಿಸಿದ್ದಾರೆ. ಕುರುಬರ ST ಮೀಸಲಾತಿ ಹೋರಾಟದ ಹಿಂದೆ RSS ಇದೆ. RSS​ನವರೇ ಮೀಸಲಾತಿ ಹೋರಾಟ ಆರಂಭಿಸಿದ್ದಾರೆ ಎಂದು ಶಾಸಕ ಹಿಟ್ನಾಳ್​​ ಹೇಳಿದರು. ಜೊತೆಗೆ, ಈ ಹೋರಾಟ ಆರಂಭಿಸಿದ RSS​ಗೆ ಮುಳುವಾಗುತ್ತೆ ಎಂದು ಸಹ ಹೇಳಿದರು.

‘ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ’ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ ಎಂದು ST ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪನಿಗೆ ಶಾಸಕ ರಾಘವೇಂದ್ರ ಹಿಟ್ನಾಳ್​ ಟಾಂಗ್​ ಕೊಟ್ಟರು. ಏನೋ ವಯಸ್ಸಾಗಿದೆ ಕಂಟ್ರೋಲ್ ತಪ್ಪುತ್ತಾರೆ ಎಂದ ಹಿಟ್ನಾಳ್​ ಸಿದ್ದರಾಮಯ್ಯ ಕೊಪ್ಪಳಕ್ಕೆ ಬಂದರೆ ನಾನು ಕ್ಷೇತ್ರ ಬಿಟ್ಟುಕೊಡುವೆ. ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದರು.

ಇದನ್ನೂ ಓದಿ: Shivaraj Tangadagi ನಮ್ಮ ಸಂಸದರಿಗೆ ತಾಕತ್ ಇದ್ರೆ.. ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ -ಶಿವರಾಜ್ ತಂಗಡಗಿ ಸವಾಲ್​

Published On - 5:50 pm, Sun, 14 February 21

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ