AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​

Siddaramaiah: ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ ಎಂದು ST ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪನಿಗೆ ಶಾಸಕ ರಾಘವೇಂದ್ರ ಹಿಟ್ನಾಳ್​ ಟಾಂಗ್​ ಕೊಟ್ಟರು. ಏನೋ ವಯಸ್ಸಾಗಿದೆ ಕಂಟ್ರೋಲ್ ತಪ್ಪುತ್ತಾರೆ ಎಂದ ಹಿಟ್ನಾಳ್​ ಸಿದ್ದರಾಮಯ್ಯ ಕೊಪ್ಪಳಕ್ಕೆ ಬಂದರೆ ನಾನು ಕ್ಷೇತ್ರ ಬಿಟ್ಟುಕೊಡುವೆ.

Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​
ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
KUSHAL V
|

Updated on:Feb 14, 2021 | 6:03 PM

Share

ಕೊಪ್ಪಳ: ಸಿದ್ದರಾಮಯ್ಯ ಸಾಹೇಬರು ಒಂದು ಸಮಾಜದ ಲೀಡರ್ ಅಲ್ಲ ಎಂದು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದರು. ಸಿದ್ದರಾಮಯ್ಯನವರು ಕಾರ್ಯಕ್ರಮ ಮುಂದುವರಿಸಿದ್ರೆ ಸಾಕಾಗಿತ್ತು. BJPಯವರು ಸಿದ್ದರಾಮಯ್ಯನವರ ಕಾರ್ಯಕ್ರಮ ನಿಲ್ಲಿಸಿದ್ದಾರೆ. ಕುರುಬರ ST ಮೀಸಲಾತಿ ಹೋರಾಟದ ಹಿಂದೆ RSS ಇದೆ. RSS​ನವರೇ ಮೀಸಲಾತಿ ಹೋರಾಟ ಆರಂಭಿಸಿದ್ದಾರೆ ಎಂದು ಶಾಸಕ ಹಿಟ್ನಾಳ್​​ ಹೇಳಿದರು. ಜೊತೆಗೆ, ಈ ಹೋರಾಟ ಆರಂಭಿಸಿದ RSS​ಗೆ ಮುಳುವಾಗುತ್ತೆ ಎಂದು ಸಹ ಹೇಳಿದರು.

‘ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ’ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ ಎಂದು ST ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪನಿಗೆ ಶಾಸಕ ರಾಘವೇಂದ್ರ ಹಿಟ್ನಾಳ್​ ಟಾಂಗ್​ ಕೊಟ್ಟರು. ಏನೋ ವಯಸ್ಸಾಗಿದೆ ಕಂಟ್ರೋಲ್ ತಪ್ಪುತ್ತಾರೆ ಎಂದ ಹಿಟ್ನಾಳ್​ ಸಿದ್ದರಾಮಯ್ಯ ಕೊಪ್ಪಳಕ್ಕೆ ಬಂದರೆ ನಾನು ಕ್ಷೇತ್ರ ಬಿಟ್ಟುಕೊಡುವೆ. ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದರು.

ಇದನ್ನೂ ಓದಿ: Shivaraj Tangadagi ನಮ್ಮ ಸಂಸದರಿಗೆ ತಾಕತ್ ಇದ್ರೆ.. ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ -ಶಿವರಾಜ್ ತಂಗಡಗಿ ಸವಾಲ್​

Published On - 5:50 pm, Sun, 14 February 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ