AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಗುಣಮುಖವಾಗುತ್ತಲೇ ಫೀಲ್ಡಿಗಿಳಿದ ಶಾಸಕ, ಯಾರದು?

ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ತಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸಿ, ತಮ್ಮ ಕ್ಷೇತ್ರದಲ್ಲಿರುವ ಕ್ವಾರಂಟೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯ ಪ್ರಾರಂಭಿಸಿದ್ದಾರೆ. ಸ್ವತ: ಡಾಕ್ಟರ್ ಆಗಿರುವ ಶಾಸಕ ರಂಗನಾಥ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ 15 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿದ್ದ ಶಾಸಕ ಸೋಂಕಿನಿಂದ ಗುಣಮುಖರಾದ ಕೂಡಲೇ PPE ಕಿಟ್ ಧರಿಸಿ, ತಮ್ಮ ಕ್ಷೇತ್ರದಲ್ಲಿರುವ ಎಡೆಯೂರಿನ ಮುರಾರ್ಜಿ ದೇಸಾಯಿ ಕ್ವಾರಂಟೈನ್ ಸೆಂಟರ್ […]

ಕೊರೊನಾದಿಂದ ಗುಣಮುಖವಾಗುತ್ತಲೇ ಫೀಲ್ಡಿಗಿಳಿದ ಶಾಸಕ, ಯಾರದು?
ಸಾಧು ಶ್ರೀನಾಥ್​
|

Updated on:Jul 24, 2020 | 12:03 PM

Share

ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ತಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸಿ, ತಮ್ಮ ಕ್ಷೇತ್ರದಲ್ಲಿರುವ ಕ್ವಾರಂಟೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯ ಪ್ರಾರಂಭಿಸಿದ್ದಾರೆ.

ಸ್ವತ: ಡಾಕ್ಟರ್ ಆಗಿರುವ ಶಾಸಕ ರಂಗನಾಥ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ 15 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿದ್ದ ಶಾಸಕ ಸೋಂಕಿನಿಂದ ಗುಣಮುಖರಾದ ಕೂಡಲೇ PPE ಕಿಟ್ ಧರಿಸಿ, ತಮ್ಮ ಕ್ಷೇತ್ರದಲ್ಲಿರುವ ಎಡೆಯೂರಿನ ಮುರಾರ್ಜಿ ದೇಸಾಯಿ ಕ್ವಾರಂಟೈನ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಜೊತೆಗೆ ಕ್ವಾರಂಟೈನ್ ಸೆಂಟರ್ನ ವ್ಯವಸ್ಥೆಯನ್ನು ಪರಿಶೀಲಿಸಿ ಸ್ಥಳದಿಂದ ತೆರಳಿದ್ದಾರೆ.

Published On - 12:02 pm, Fri, 24 July 20

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್