ಕೊರೊನಾದಿಂದ ಗುಣಮುಖವಾಗುತ್ತಲೇ ಫೀಲ್ಡಿಗಿಳಿದ ಶಾಸಕ, ಯಾರದು?
ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ತಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸಿ, ತಮ್ಮ ಕ್ಷೇತ್ರದಲ್ಲಿರುವ ಕ್ವಾರಂಟೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯ ಪ್ರಾರಂಭಿಸಿದ್ದಾರೆ. ಸ್ವತ: ಡಾಕ್ಟರ್ ಆಗಿರುವ ಶಾಸಕ ರಂಗನಾಥ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ 15 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿದ್ದ ಶಾಸಕ ಸೋಂಕಿನಿಂದ ಗುಣಮುಖರಾದ ಕೂಡಲೇ PPE ಕಿಟ್ ಧರಿಸಿ, ತಮ್ಮ ಕ್ಷೇತ್ರದಲ್ಲಿರುವ ಎಡೆಯೂರಿನ ಮುರಾರ್ಜಿ ದೇಸಾಯಿ ಕ್ವಾರಂಟೈನ್ ಸೆಂಟರ್ […]

ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ತಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸಿ, ತಮ್ಮ ಕ್ಷೇತ್ರದಲ್ಲಿರುವ ಕ್ವಾರಂಟೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯ ಪ್ರಾರಂಭಿಸಿದ್ದಾರೆ.
ಸ್ವತ: ಡಾಕ್ಟರ್ ಆಗಿರುವ ಶಾಸಕ ರಂಗನಾಥ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ 15 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿದ್ದ ಶಾಸಕ ಸೋಂಕಿನಿಂದ ಗುಣಮುಖರಾದ ಕೂಡಲೇ PPE ಕಿಟ್ ಧರಿಸಿ, ತಮ್ಮ ಕ್ಷೇತ್ರದಲ್ಲಿರುವ ಎಡೆಯೂರಿನ ಮುರಾರ್ಜಿ ದೇಸಾಯಿ ಕ್ವಾರಂಟೈನ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಜೊತೆಗೆ ಕ್ವಾರಂಟೈನ್ ಸೆಂಟರ್ನ ವ್ಯವಸ್ಥೆಯನ್ನು ಪರಿಶೀಲಿಸಿ ಸ್ಥಳದಿಂದ ತೆರಳಿದ್ದಾರೆ.
Published On - 12:02 pm, Fri, 24 July 20




