AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

US ನಿಂದ ವಾಪಸ್​ ಆದ ಮಗನನ್ನ ಕಂಡು ಶಾಸಕ ರೇಣುಕಾಚಾರ್ಯ ಆನಂದಬಾಷ್ಪ

ದಾವಣಗೆರೆ: ಕೊರೊನಾ ಕಾಟದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ MP ರೇಣುಕಾಚಾರ್ಯರ ಪುತ್ರ ಚಂದನ್​ ಅಮೆರಿಕಾದಲ್ಲಿಯೇ ಉಳಿದುಕೊಳ್ಳುವ ಸ್ಥಿತಿ ಎದುರಾಗಿತ್ತು. ಆಗ ಅಮೆರಿಕಾದಲ್ಲಿ ಎಗ್ಗಿಲ್ಲದೆ ಹರುಡುತ್ತಿದ್ದ ಕೊರೊನಾದ ಭೀತಿಯ ನಡುವೆ ಮಗನಿಗಾಗಿ, ಇಲ್ಲಿ ಶಾಸಕ ಪರಿತಪಿಸಿದ್ದು ಅಷ್ಟಿಷ್ಟಲ್ಲ. ಇದೀಗ, ರೇಣುಕಾಚಾರ್ಯರ ಪುತ್ರ ಚಂದನ್ ಅಮೆರಿಕಾದಿಂದ ವಾಪಸ್​ ಆದ ಹಿನ್ನೆಲೆಯಲ್ಲಿ ಶಾಸಕರ ಸಂತಸಕ್ಕೆ ಪಾರವೇ ಇಲ್ಲವಾಗಿದೆ. ಅಮೆರಿಕದಲ್ಲಿ MS ವ್ಯಾಸಂಗ ಮಾಡುತ್ತಿದ್ದ ಚಂದನ್​ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ […]

US ನಿಂದ ವಾಪಸ್​ ಆದ ಮಗನನ್ನ ಕಂಡು ಶಾಸಕ ರೇಣುಕಾಚಾರ್ಯ ಆನಂದಬಾಷ್ಪ
KUSHAL V
| Edited By: |

Updated on: Aug 13, 2020 | 6:07 PM

Share

ದಾವಣಗೆರೆ: ಕೊರೊನಾ ಕಾಟದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ MP ರೇಣುಕಾಚಾರ್ಯರ ಪುತ್ರ ಚಂದನ್​ ಅಮೆರಿಕಾದಲ್ಲಿಯೇ ಉಳಿದುಕೊಳ್ಳುವ ಸ್ಥಿತಿ ಎದುರಾಗಿತ್ತು. ಆಗ ಅಮೆರಿಕಾದಲ್ಲಿ ಎಗ್ಗಿಲ್ಲದೆ ಹರುಡುತ್ತಿದ್ದ ಕೊರೊನಾದ ಭೀತಿಯ ನಡುವೆ ಮಗನಿಗಾಗಿ, ಇಲ್ಲಿ ಶಾಸಕ ಪರಿತಪಿಸಿದ್ದು ಅಷ್ಟಿಷ್ಟಲ್ಲ.

ಇದೀಗ, ರೇಣುಕಾಚಾರ್ಯರ ಪುತ್ರ ಚಂದನ್ ಅಮೆರಿಕಾದಿಂದ ವಾಪಸ್​ ಆದ ಹಿನ್ನೆಲೆಯಲ್ಲಿ ಶಾಸಕರ ಸಂತಸಕ್ಕೆ ಪಾರವೇ ಇಲ್ಲವಾಗಿದೆ. ಅಮೆರಿಕದಲ್ಲಿ MS ವ್ಯಾಸಂಗ ಮಾಡುತ್ತಿದ್ದ ಚಂದನ್​ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡ ಶಾಸಕ ಮಗನನ್ನ ಅಪ್ಪಿಮುದ್ದಾಡಿದರು.

ಪದೇ ಪದೇ ಮಗನನ್ನು ನೆನಪಿಸಿಕೊಳ್ಳುತ್ತಾ ನೋವು ಅನುಭವಿಸುತ್ತಿದ್ದ ರೇಣುಕಾಚಾರ್ಯಗೆ ಇದೀಗ ದೊಡ್ಡ ರಿಲೀಫ್​ ಸಿಕ್ಕಂತಾಗಿದೆ. ಚಂದನ್​ನನ್ನ ರೇಣುಕಾಚಾರ್ಯ ದಂಪತಿ ಹಾಗೂ ಚಂದನ್​ ಸಹೋದರಿ ವೆಲ್​ಕಂ ಮಾಡಿಕೊಂಡರು.

ಬಳಿಕ ಮಾತನಾಡಿದ ಶಾಸಕ ನಮ್ಮ ತಂದೆ ತಾಯಿ ಆಶೀರ್ವಾದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಯಾವುದೇ ತೊಂದರೆ ಇಲ್ಲದೆ ಚಂದನ್ ವಾಪಸ್​ ಆಗಿದ್ದಾನೆ ಎಂದು ಹೇಳಿದ ವೇಳೆ ರೇಣುಕಾಚಾರ್ಯ ಕಣ್ಣಾಲೆಗಳಿಂದ ಆನಂದಬಾಷ್ಪ ತನ್ನಿಂತಾನೇ ಹರಿಯಿತು.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ