AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

US ನಿಂದ ವಾಪಸ್​ ಆದ ಮಗನನ್ನ ಕಂಡು ಶಾಸಕ ರೇಣುಕಾಚಾರ್ಯ ಆನಂದಬಾಷ್ಪ

ದಾವಣಗೆರೆ: ಕೊರೊನಾ ಕಾಟದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ MP ರೇಣುಕಾಚಾರ್ಯರ ಪುತ್ರ ಚಂದನ್​ ಅಮೆರಿಕಾದಲ್ಲಿಯೇ ಉಳಿದುಕೊಳ್ಳುವ ಸ್ಥಿತಿ ಎದುರಾಗಿತ್ತು. ಆಗ ಅಮೆರಿಕಾದಲ್ಲಿ ಎಗ್ಗಿಲ್ಲದೆ ಹರುಡುತ್ತಿದ್ದ ಕೊರೊನಾದ ಭೀತಿಯ ನಡುವೆ ಮಗನಿಗಾಗಿ, ಇಲ್ಲಿ ಶಾಸಕ ಪರಿತಪಿಸಿದ್ದು ಅಷ್ಟಿಷ್ಟಲ್ಲ. ಇದೀಗ, ರೇಣುಕಾಚಾರ್ಯರ ಪುತ್ರ ಚಂದನ್ ಅಮೆರಿಕಾದಿಂದ ವಾಪಸ್​ ಆದ ಹಿನ್ನೆಲೆಯಲ್ಲಿ ಶಾಸಕರ ಸಂತಸಕ್ಕೆ ಪಾರವೇ ಇಲ್ಲವಾಗಿದೆ. ಅಮೆರಿಕದಲ್ಲಿ MS ವ್ಯಾಸಂಗ ಮಾಡುತ್ತಿದ್ದ ಚಂದನ್​ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ […]

US ನಿಂದ ವಾಪಸ್​ ಆದ ಮಗನನ್ನ ಕಂಡು ಶಾಸಕ ರೇಣುಕಾಚಾರ್ಯ ಆನಂದಬಾಷ್ಪ
KUSHAL V
| Edited By: |

Updated on: Aug 13, 2020 | 6:07 PM

Share

ದಾವಣಗೆರೆ: ಕೊರೊನಾ ಕಾಟದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ MP ರೇಣುಕಾಚಾರ್ಯರ ಪುತ್ರ ಚಂದನ್​ ಅಮೆರಿಕಾದಲ್ಲಿಯೇ ಉಳಿದುಕೊಳ್ಳುವ ಸ್ಥಿತಿ ಎದುರಾಗಿತ್ತು. ಆಗ ಅಮೆರಿಕಾದಲ್ಲಿ ಎಗ್ಗಿಲ್ಲದೆ ಹರುಡುತ್ತಿದ್ದ ಕೊರೊನಾದ ಭೀತಿಯ ನಡುವೆ ಮಗನಿಗಾಗಿ, ಇಲ್ಲಿ ಶಾಸಕ ಪರಿತಪಿಸಿದ್ದು ಅಷ್ಟಿಷ್ಟಲ್ಲ.

ಇದೀಗ, ರೇಣುಕಾಚಾರ್ಯರ ಪುತ್ರ ಚಂದನ್ ಅಮೆರಿಕಾದಿಂದ ವಾಪಸ್​ ಆದ ಹಿನ್ನೆಲೆಯಲ್ಲಿ ಶಾಸಕರ ಸಂತಸಕ್ಕೆ ಪಾರವೇ ಇಲ್ಲವಾಗಿದೆ. ಅಮೆರಿಕದಲ್ಲಿ MS ವ್ಯಾಸಂಗ ಮಾಡುತ್ತಿದ್ದ ಚಂದನ್​ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡ ಶಾಸಕ ಮಗನನ್ನ ಅಪ್ಪಿಮುದ್ದಾಡಿದರು.

ಪದೇ ಪದೇ ಮಗನನ್ನು ನೆನಪಿಸಿಕೊಳ್ಳುತ್ತಾ ನೋವು ಅನುಭವಿಸುತ್ತಿದ್ದ ರೇಣುಕಾಚಾರ್ಯಗೆ ಇದೀಗ ದೊಡ್ಡ ರಿಲೀಫ್​ ಸಿಕ್ಕಂತಾಗಿದೆ. ಚಂದನ್​ನನ್ನ ರೇಣುಕಾಚಾರ್ಯ ದಂಪತಿ ಹಾಗೂ ಚಂದನ್​ ಸಹೋದರಿ ವೆಲ್​ಕಂ ಮಾಡಿಕೊಂಡರು.

ಬಳಿಕ ಮಾತನಾಡಿದ ಶಾಸಕ ನಮ್ಮ ತಂದೆ ತಾಯಿ ಆಶೀರ್ವಾದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಯಾವುದೇ ತೊಂದರೆ ಇಲ್ಲದೆ ಚಂದನ್ ವಾಪಸ್​ ಆಗಿದ್ದಾನೆ ಎಂದು ಹೇಳಿದ ವೇಳೆ ರೇಣುಕಾಚಾರ್ಯ ಕಣ್ಣಾಲೆಗಳಿಂದ ಆನಂದಬಾಷ್ಪ ತನ್ನಿಂತಾನೇ ಹರಿಯಿತು.

ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!