AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

US ನಿಂದ ವಾಪಸ್​ ಆದ ಮಗನನ್ನ ಕಂಡು ಶಾಸಕ ರೇಣುಕಾಚಾರ್ಯ ಆನಂದಬಾಷ್ಪ

ದಾವಣಗೆರೆ: ಕೊರೊನಾ ಕಾಟದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ MP ರೇಣುಕಾಚಾರ್ಯರ ಪುತ್ರ ಚಂದನ್​ ಅಮೆರಿಕಾದಲ್ಲಿಯೇ ಉಳಿದುಕೊಳ್ಳುವ ಸ್ಥಿತಿ ಎದುರಾಗಿತ್ತು. ಆಗ ಅಮೆರಿಕಾದಲ್ಲಿ ಎಗ್ಗಿಲ್ಲದೆ ಹರುಡುತ್ತಿದ್ದ ಕೊರೊನಾದ ಭೀತಿಯ ನಡುವೆ ಮಗನಿಗಾಗಿ, ಇಲ್ಲಿ ಶಾಸಕ ಪರಿತಪಿಸಿದ್ದು ಅಷ್ಟಿಷ್ಟಲ್ಲ. ಇದೀಗ, ರೇಣುಕಾಚಾರ್ಯರ ಪುತ್ರ ಚಂದನ್ ಅಮೆರಿಕಾದಿಂದ ವಾಪಸ್​ ಆದ ಹಿನ್ನೆಲೆಯಲ್ಲಿ ಶಾಸಕರ ಸಂತಸಕ್ಕೆ ಪಾರವೇ ಇಲ್ಲವಾಗಿದೆ. ಅಮೆರಿಕದಲ್ಲಿ MS ವ್ಯಾಸಂಗ ಮಾಡುತ್ತಿದ್ದ ಚಂದನ್​ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ […]

US ನಿಂದ ವಾಪಸ್​ ಆದ ಮಗನನ್ನ ಕಂಡು ಶಾಸಕ ರೇಣುಕಾಚಾರ್ಯ ಆನಂದಬಾಷ್ಪ
KUSHAL V
| Edited By: |

Updated on: Aug 13, 2020 | 6:07 PM

Share

ದಾವಣಗೆರೆ: ಕೊರೊನಾ ಕಾಟದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ MP ರೇಣುಕಾಚಾರ್ಯರ ಪುತ್ರ ಚಂದನ್​ ಅಮೆರಿಕಾದಲ್ಲಿಯೇ ಉಳಿದುಕೊಳ್ಳುವ ಸ್ಥಿತಿ ಎದುರಾಗಿತ್ತು. ಆಗ ಅಮೆರಿಕಾದಲ್ಲಿ ಎಗ್ಗಿಲ್ಲದೆ ಹರುಡುತ್ತಿದ್ದ ಕೊರೊನಾದ ಭೀತಿಯ ನಡುವೆ ಮಗನಿಗಾಗಿ, ಇಲ್ಲಿ ಶಾಸಕ ಪರಿತಪಿಸಿದ್ದು ಅಷ್ಟಿಷ್ಟಲ್ಲ.

ಇದೀಗ, ರೇಣುಕಾಚಾರ್ಯರ ಪುತ್ರ ಚಂದನ್ ಅಮೆರಿಕಾದಿಂದ ವಾಪಸ್​ ಆದ ಹಿನ್ನೆಲೆಯಲ್ಲಿ ಶಾಸಕರ ಸಂತಸಕ್ಕೆ ಪಾರವೇ ಇಲ್ಲವಾಗಿದೆ. ಅಮೆರಿಕದಲ್ಲಿ MS ವ್ಯಾಸಂಗ ಮಾಡುತ್ತಿದ್ದ ಚಂದನ್​ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡ ಶಾಸಕ ಮಗನನ್ನ ಅಪ್ಪಿಮುದ್ದಾಡಿದರು.

ಪದೇ ಪದೇ ಮಗನನ್ನು ನೆನಪಿಸಿಕೊಳ್ಳುತ್ತಾ ನೋವು ಅನುಭವಿಸುತ್ತಿದ್ದ ರೇಣುಕಾಚಾರ್ಯಗೆ ಇದೀಗ ದೊಡ್ಡ ರಿಲೀಫ್​ ಸಿಕ್ಕಂತಾಗಿದೆ. ಚಂದನ್​ನನ್ನ ರೇಣುಕಾಚಾರ್ಯ ದಂಪತಿ ಹಾಗೂ ಚಂದನ್​ ಸಹೋದರಿ ವೆಲ್​ಕಂ ಮಾಡಿಕೊಂಡರು.

ಬಳಿಕ ಮಾತನಾಡಿದ ಶಾಸಕ ನಮ್ಮ ತಂದೆ ತಾಯಿ ಆಶೀರ್ವಾದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಯಾವುದೇ ತೊಂದರೆ ಇಲ್ಲದೆ ಚಂದನ್ ವಾಪಸ್​ ಆಗಿದ್ದಾನೆ ಎಂದು ಹೇಳಿದ ವೇಳೆ ರೇಣುಕಾಚಾರ್ಯ ಕಣ್ಣಾಲೆಗಳಿಂದ ಆನಂದಬಾಷ್ಪ ತನ್ನಿಂತಾನೇ ಹರಿಯಿತು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ