AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಮೀರ್ ಚಿಲ್ಲರೆ ಗಿರಾಕಿ-ಗುಜರಿ ಗಿರಾಕಿ: ಅನೈತಿಕ ಚಟುವಟಿಕೆಯಿಂದಲೇ ಮೇಲಕ್ಕೆ ಬಂದವ’

ದಾವಣಗೆರೆ: ಜಮೀರ್ ಅಹ್ಮದ್ ಚಿಲ್ಲರೆ ಗಿರಾಕಿ, ಗುಜರಿ ಗಿರಾಕಿ. ಜಮೀರ್ ಅಹ್ಮದ್ ಏನೇ ಗಳಿಸಿದ್ರು ಅದು ಅನೈತಿಕ ಚಟುವಟಿಕೆಗಳಿಂದಲೇ ಸಂಪಾದಿಸಿರೋದು ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ‌ MP ರೇಣುಕಾಚಾರ್ಯ ಆರೋಪಿಸಿದ್ದಾರೆ. ಜಮೀರ್ ಅಹ್ಮದ್ ಈ ಹಿಂದೆ ಯಡಿಯೂರಪ್ಪ ಸಿಎಂ ಆದ್ರೆ ಅವರ ಮನೆ ವಾಚ್​ಮನ್ ಆಗುವುದಾಗಿ ಹೇಳಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಆದರೇ ಜಮೀರ್ ಅವರು ವಾಚ್​ಮನ್ ಆಗಲೇ ಇಲ್ಲ ಅಂತಾ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಜಮೀರ್​ ಒಂದು ರೀತಿ ಎರಡು ನಾಲಿಗೆ ಇರುವ […]

‘ಜಮೀರ್ ಚಿಲ್ಲರೆ ಗಿರಾಕಿ-ಗುಜರಿ ಗಿರಾಕಿ: ಅನೈತಿಕ ಚಟುವಟಿಕೆಯಿಂದಲೇ ಮೇಲಕ್ಕೆ ಬಂದವ’
ಶಾಸಕ M.P.ರೇಣುಕಾಚಾರ್ಯ
KUSHAL V
|

Updated on: Sep 12, 2020 | 11:37 AM

Share

ದಾವಣಗೆರೆ: ಜಮೀರ್ ಅಹ್ಮದ್ ಚಿಲ್ಲರೆ ಗಿರಾಕಿ, ಗುಜರಿ ಗಿರಾಕಿ. ಜಮೀರ್ ಅಹ್ಮದ್ ಏನೇ ಗಳಿಸಿದ್ರು ಅದು ಅನೈತಿಕ ಚಟುವಟಿಕೆಗಳಿಂದಲೇ ಸಂಪಾದಿಸಿರೋದು ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ‌ MP ರೇಣುಕಾಚಾರ್ಯ ಆರೋಪಿಸಿದ್ದಾರೆ. ಜಮೀರ್ ಅಹ್ಮದ್ ಈ ಹಿಂದೆ ಯಡಿಯೂರಪ್ಪ ಸಿಎಂ ಆದ್ರೆ ಅವರ ಮನೆ ವಾಚ್​ಮನ್ ಆಗುವುದಾಗಿ ಹೇಳಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಆದರೇ ಜಮೀರ್ ಅವರು ವಾಚ್​ಮನ್ ಆಗಲೇ ಇಲ್ಲ ಅಂತಾ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಜಮೀರ್​ ಒಂದು ರೀತಿ ಎರಡು ನಾಲಿಗೆ ಇರುವ ವ್ಯಕ್ತಿ. ಅನೈತಿಕ ಚಟುವಟಿಕೆಯಿಂದಲೇ ಉನ್ನತ ಸ್ಥಾನಕ್ಕೆ ಬಂದ ವ್ಯಕ್ತಿ. ಆದರೆ, ಉಪ್ಪು ತಿಂದವರು ನೀರು ‌ಕುಡಿಯಲೇ ಬೇಕು. ನಮ್ಮ ಸರ್ಕಾರ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶ ನೀಡಿದೆ. ಹಾಗಾಗಿ, ಡ್ರಗ್ಸ್ ವಿಚಾರದಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ‌ MP ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ