AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಲ್ಲ.. ಹಳೇ ಮೈಸೂರು ಭಾಗಕ್ಕೆ ಅಂತಾದರೂ ಒಂದು ಕೊಡಿ -S.A.ರಾಮದಾಸ್

ರಾಮದಾಸ್‌ಗೆ ಸಚಿವ ಸ್ಥಾನ ಕೊಡಿ ಎಂದು ನಾನು ಕೇಳಲ್ಲ. ಹಳೆಯ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಲ್ಲ.. ಹಳೇ ಮೈಸೂರು ಭಾಗಕ್ಕೆ ಅಂತಾದರೂ ಒಂದು ಕೊಡಿ -S.A.ರಾಮದಾಸ್
ಎಸ್.ಎ.ರಾಮದಾಸ್
KUSHAL V
|

Updated on: Jan 21, 2021 | 5:35 PM

Share

ಮೈಸೂರು: ನಾನು ಟ್ವಿಟ್ಟರ್‌ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದು ನಿಜ. ನಾನು ಚಿಕ್ಕ ಹುಡುಗನಾಗಿದ್ದಾಗ ರಾಜ್ಯದಲ್ಲಿ 2 ಬಾರಿ ಯುವ ಮೋರ್ಛ ಅಧ್ಯಕ್ಷನಾಗಿದ್ದೆ. ಬಿಜೆಪಿಯಲ್ಲಿ ಯಾರೂ ಇಲ್ಲದಿದ್ದಾಗ ಭಿಕ್ಷೆ ಬೇಡಿ ಪಕ್ಷ ಕಟ್ಟಿದ್ದೀವಿ. ಬೇರೆ ಪಕ್ಷಕ್ಕಿಂತ ಬಿಜೆಪಿ ವಿಭಿನ್ನವಾಗಿರಬೇಕೆಂದು ಬಯಸ್ತೇವೆ. ಪ್ರಾದೇಶಿಕ ಅಸಮತೋಲನ ಇರೋದು ನಿಜ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ನನಗಾಗಲಿ, ಇನ್ನೊಬ್ಬರಿಗಾಗಲಿ ಇದು ಕಣ್ಣಿಗೆ ಕಾಣುವ ಸತ್ಯ. ಹಳೇ ಮೈಸೂರು ಭಾಗಕ್ಕೆ ಒಂದು ಸ್ಥಾನ ಕೊಡಬೇಕಿತ್ತು. ನನ್ನ ಬಿಟ್ಟು ಬೇರೆ ಶಾಸಕರು ಕೂಡ ಗೆದ್ದಿದ್ದಾರಲ್ಲ, ಅವರಿಗಾದ್ರು ಕೊಡಿ. ರಾಮದಾಸ್‌ಗೆ ಸಚಿವ ಸ್ಥಾನ ಕೊಡಿ ಎಂದು ನಾನು ಕೇಳಲ್ಲ. ಹಳೆಯ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ಹಳೇ ಮೈಸೂರು ಅಂತಾ ಬಂದಾಗ ಇಲ್ಲಿದ್ದವನಿಗೆ ಈ‌ ಮಣ್ಣಿನ ವಾಸನೆ ಗೊತ್ತಿರುತ್ತೆ. ಪ್ರತಿ ಕ್ಷೇತ್ರಕ್ಕೆ 25 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ಅದನ್ನು ಬಿಟ್ಟು ನಾವು ಇತರೆ ಇಲಾಖೆಯಿಂದ ಕ್ಷೇತ್ರದ ಕೆಲಸ ಮಾಡಿಸುತ್ತಿದ್ದೇನೆ. ಅಧಿಕಾರಕ್ಕೆ ಇದ್ದಾಗಲು, ಇಲ್ಲದಾಗಲು ನಾನು ಅತಿ ಹೆಚ್ಚು ಅನುದಾನ ತಂದಿದ್ದೇನೆ ಎಂದು ಶಾಸಕ ರಾಮದಾಸ್ ಹೇಳಿದರು.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!