AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಲ್ಲ.. ಹಳೇ ಮೈಸೂರು ಭಾಗಕ್ಕೆ ಅಂತಾದರೂ ಒಂದು ಕೊಡಿ -S.A.ರಾಮದಾಸ್

ರಾಮದಾಸ್‌ಗೆ ಸಚಿವ ಸ್ಥಾನ ಕೊಡಿ ಎಂದು ನಾನು ಕೇಳಲ್ಲ. ಹಳೆಯ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಲ್ಲ.. ಹಳೇ ಮೈಸೂರು ಭಾಗಕ್ಕೆ ಅಂತಾದರೂ ಒಂದು ಕೊಡಿ -S.A.ರಾಮದಾಸ್
ಎಸ್.ಎ.ರಾಮದಾಸ್
KUSHAL V
|

Updated on: Jan 21, 2021 | 5:35 PM

Share

ಮೈಸೂರು: ನಾನು ಟ್ವಿಟ್ಟರ್‌ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದು ನಿಜ. ನಾನು ಚಿಕ್ಕ ಹುಡುಗನಾಗಿದ್ದಾಗ ರಾಜ್ಯದಲ್ಲಿ 2 ಬಾರಿ ಯುವ ಮೋರ್ಛ ಅಧ್ಯಕ್ಷನಾಗಿದ್ದೆ. ಬಿಜೆಪಿಯಲ್ಲಿ ಯಾರೂ ಇಲ್ಲದಿದ್ದಾಗ ಭಿಕ್ಷೆ ಬೇಡಿ ಪಕ್ಷ ಕಟ್ಟಿದ್ದೀವಿ. ಬೇರೆ ಪಕ್ಷಕ್ಕಿಂತ ಬಿಜೆಪಿ ವಿಭಿನ್ನವಾಗಿರಬೇಕೆಂದು ಬಯಸ್ತೇವೆ. ಪ್ರಾದೇಶಿಕ ಅಸಮತೋಲನ ಇರೋದು ನಿಜ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ನನಗಾಗಲಿ, ಇನ್ನೊಬ್ಬರಿಗಾಗಲಿ ಇದು ಕಣ್ಣಿಗೆ ಕಾಣುವ ಸತ್ಯ. ಹಳೇ ಮೈಸೂರು ಭಾಗಕ್ಕೆ ಒಂದು ಸ್ಥಾನ ಕೊಡಬೇಕಿತ್ತು. ನನ್ನ ಬಿಟ್ಟು ಬೇರೆ ಶಾಸಕರು ಕೂಡ ಗೆದ್ದಿದ್ದಾರಲ್ಲ, ಅವರಿಗಾದ್ರು ಕೊಡಿ. ರಾಮದಾಸ್‌ಗೆ ಸಚಿವ ಸ್ಥಾನ ಕೊಡಿ ಎಂದು ನಾನು ಕೇಳಲ್ಲ. ಹಳೆಯ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ಹಳೇ ಮೈಸೂರು ಅಂತಾ ಬಂದಾಗ ಇಲ್ಲಿದ್ದವನಿಗೆ ಈ‌ ಮಣ್ಣಿನ ವಾಸನೆ ಗೊತ್ತಿರುತ್ತೆ. ಪ್ರತಿ ಕ್ಷೇತ್ರಕ್ಕೆ 25 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ಅದನ್ನು ಬಿಟ್ಟು ನಾವು ಇತರೆ ಇಲಾಖೆಯಿಂದ ಕ್ಷೇತ್ರದ ಕೆಲಸ ಮಾಡಿಸುತ್ತಿದ್ದೇನೆ. ಅಧಿಕಾರಕ್ಕೆ ಇದ್ದಾಗಲು, ಇಲ್ಲದಾಗಲು ನಾನು ಅತಿ ಹೆಚ್ಚು ಅನುದಾನ ತಂದಿದ್ದೇನೆ ಎಂದು ಶಾಸಕ ರಾಮದಾಸ್ ಹೇಳಿದರು.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ