AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಲ್ಲ.. ಹಳೇ ಮೈಸೂರು ಭಾಗಕ್ಕೆ ಅಂತಾದರೂ ಒಂದು ಕೊಡಿ -S.A.ರಾಮದಾಸ್

ರಾಮದಾಸ್‌ಗೆ ಸಚಿವ ಸ್ಥಾನ ಕೊಡಿ ಎಂದು ನಾನು ಕೇಳಲ್ಲ. ಹಳೆಯ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಲ್ಲ.. ಹಳೇ ಮೈಸೂರು ಭಾಗಕ್ಕೆ ಅಂತಾದರೂ ಒಂದು ಕೊಡಿ -S.A.ರಾಮದಾಸ್
ಎಸ್.ಎ.ರಾಮದಾಸ್
KUSHAL V
|

Updated on: Jan 21, 2021 | 5:35 PM

Share

ಮೈಸೂರು: ನಾನು ಟ್ವಿಟ್ಟರ್‌ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದು ನಿಜ. ನಾನು ಚಿಕ್ಕ ಹುಡುಗನಾಗಿದ್ದಾಗ ರಾಜ್ಯದಲ್ಲಿ 2 ಬಾರಿ ಯುವ ಮೋರ್ಛ ಅಧ್ಯಕ್ಷನಾಗಿದ್ದೆ. ಬಿಜೆಪಿಯಲ್ಲಿ ಯಾರೂ ಇಲ್ಲದಿದ್ದಾಗ ಭಿಕ್ಷೆ ಬೇಡಿ ಪಕ್ಷ ಕಟ್ಟಿದ್ದೀವಿ. ಬೇರೆ ಪಕ್ಷಕ್ಕಿಂತ ಬಿಜೆಪಿ ವಿಭಿನ್ನವಾಗಿರಬೇಕೆಂದು ಬಯಸ್ತೇವೆ. ಪ್ರಾದೇಶಿಕ ಅಸಮತೋಲನ ಇರೋದು ನಿಜ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ನನಗಾಗಲಿ, ಇನ್ನೊಬ್ಬರಿಗಾಗಲಿ ಇದು ಕಣ್ಣಿಗೆ ಕಾಣುವ ಸತ್ಯ. ಹಳೇ ಮೈಸೂರು ಭಾಗಕ್ಕೆ ಒಂದು ಸ್ಥಾನ ಕೊಡಬೇಕಿತ್ತು. ನನ್ನ ಬಿಟ್ಟು ಬೇರೆ ಶಾಸಕರು ಕೂಡ ಗೆದ್ದಿದ್ದಾರಲ್ಲ, ಅವರಿಗಾದ್ರು ಕೊಡಿ. ರಾಮದಾಸ್‌ಗೆ ಸಚಿವ ಸ್ಥಾನ ಕೊಡಿ ಎಂದು ನಾನು ಕೇಳಲ್ಲ. ಹಳೆಯ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ಹಳೇ ಮೈಸೂರು ಅಂತಾ ಬಂದಾಗ ಇಲ್ಲಿದ್ದವನಿಗೆ ಈ‌ ಮಣ್ಣಿನ ವಾಸನೆ ಗೊತ್ತಿರುತ್ತೆ. ಪ್ರತಿ ಕ್ಷೇತ್ರಕ್ಕೆ 25 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ಅದನ್ನು ಬಿಟ್ಟು ನಾವು ಇತರೆ ಇಲಾಖೆಯಿಂದ ಕ್ಷೇತ್ರದ ಕೆಲಸ ಮಾಡಿಸುತ್ತಿದ್ದೇನೆ. ಅಧಿಕಾರಕ್ಕೆ ಇದ್ದಾಗಲು, ಇಲ್ಲದಾಗಲು ನಾನು ಅತಿ ಹೆಚ್ಚು ಅನುದಾನ ತಂದಿದ್ದೇನೆ ಎಂದು ಶಾಸಕ ರಾಮದಾಸ್ ಹೇಳಿದರು.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ