AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾರ್ಗೆಟ್ ಮಾಡಿದಷ್ಟೂ ಸಿದ್ದರಾಮಯ್ಯ ಮಹತ್ವ ಹೆಚ್ಚಾಗುತ್ತದೆ: ಡಾ. ಯತೀಂದ್ರ

ಮೈಸೂರು: ನಮ್ಮ ತಂದೆ ಸಿದ್ದರಾಮಯ್ಯ ಮಾಸ್‌ ಲೀಡರ್. ಅವರನ್ನು ವಿಪಕ್ಷ ಸ್ಥಾನದಿಂದ ಇಳಿಸಲು ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮತದಾರರನ್ನು ಪೋಲರೈಸ್ ಮಾಡಲು, ಸಿದ್ದರಾಮಯ್ಯರನ್ನು ಒಂದು ಜಾತಿಗೆ ಸೀಮಿತ ಮಾಡಲು ಟಾರ್ಗೆಟ್ ಮಡಲಾಗುತ್ತಿದೆ. ಬೇಕು ಅಂತಾ ಟೀಕೆ ಮಾಡಿ ಕೆಣಕುತ್ತಿದ್ದಾರೆ. ಜನರಿಗೆ ಎಲ್ಲಾ ಗೊತ್ತಿದೆ ಜನ ಅವರ ಟ್ರ್ಯಾಪ್‌ಗೆ ಬೀಳಲ್ಲ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆಯ ಇಂದಿನ ಸ್ಥಿತಿ ಬಗ್ಗೆ ಟಿವಿ9ಗೆ ಹೇಳಿದ್ದಾರೆ. ವಿಪಕ್ಷ ನಾಯರಾಗಿ ಮುಂದುವರಿದರೆ ಬಿಜೆಪಿಗೆ ಸಮಸ್ಯೆ‌, ಹಾಗಾಗಿ.. ಕಾಂಗ್ರೆಸ್ ಪಕ್ಷದಲ್ಲಿ […]

ಟಾರ್ಗೆಟ್ ಮಾಡಿದಷ್ಟೂ ಸಿದ್ದರಾಮಯ್ಯ ಮಹತ್ವ ಹೆಚ್ಚಾಗುತ್ತದೆ:  ಡಾ. ಯತೀಂದ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 23, 2019 | 12:10 PM

Share

ಮೈಸೂರು: ನಮ್ಮ ತಂದೆ ಸಿದ್ದರಾಮಯ್ಯ ಮಾಸ್‌ ಲೀಡರ್. ಅವರನ್ನು ವಿಪಕ್ಷ ಸ್ಥಾನದಿಂದ ಇಳಿಸಲು ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮತದಾರರನ್ನು ಪೋಲರೈಸ್ ಮಾಡಲು, ಸಿದ್ದರಾಮಯ್ಯರನ್ನು ಒಂದು ಜಾತಿಗೆ ಸೀಮಿತ ಮಾಡಲು ಟಾರ್ಗೆಟ್ ಮಡಲಾಗುತ್ತಿದೆ. ಬೇಕು ಅಂತಾ ಟೀಕೆ ಮಾಡಿ ಕೆಣಕುತ್ತಿದ್ದಾರೆ. ಜನರಿಗೆ ಎಲ್ಲಾ ಗೊತ್ತಿದೆ ಜನ ಅವರ ಟ್ರ್ಯಾಪ್‌ಗೆ ಬೀಳಲ್ಲ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆಯ ಇಂದಿನ ಸ್ಥಿತಿ ಬಗ್ಗೆ ಟಿವಿ9ಗೆ ಹೇಳಿದ್ದಾರೆ. ವಿಪಕ್ಷ ನಾಯರಾಗಿ ಮುಂದುವರಿದರೆ ಬಿಜೆಪಿಗೆ ಸಮಸ್ಯೆ‌, ಹಾಗಾಗಿ.. ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಮಾಸ್ ಲೀಡರ್ಸ್​ ಇದ್ದಾರೆ. ನಮ್ಮ ತಂದೆ ಸಹಾ ಒಬ್ಬರು. ಅವರು ವೋಕಲ್ ಆಗಿ ಓಡಾಡುತ್ತಾರೆ. ವಿಪಕ್ಷ ನಾಯಕರಾಗಿ ಮುಂದುವರಿದರೆ ಬಿಜೆಪಿಗೆ ಸಮಸ್ಯೆ‌. ಹಾಗಾಗಿ.. ಇದೆಲ್ಲಾ ನಡೆದಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಸೂಚ್ಯವಾಗಿ ತಿಳಿಸಿದರು.

ಅವರು ಏಕಾಂಗಿಯಲ್ಲ, ಎಲ್ಲರೂ ಅವರ ಜೊತೆ ಇದ್ದಾರೆ. ಸಿದ್ದರಾಮಯ್ಯ ಅವರನ್ನು ನಾನು ಹತ್ತಿರದಿಂದ ಮಗನಾಗಿ ನೋಡಿದ್ದೇನೆ. ರಾಜಕಾರಣದ ಬಗ್ಗೆ ನನಗೆ ಹೆಚ್ಚು ಗೊತ್ತಿರಲಿಲ್ಲ. ಮೂರು ವರ್ಷದಿಂದ ಮಾತ್ರ ನಾನು ಅವರನ್ನ ರಾಜಕಾರಣಿಯಾಗಿ ನೋಡುತ್ತಿದ್ದೇನೆ. ಟಾರ್ಗೆಟ್ ಮಾಡಿದಷ್ಟೂ ಅವರ ಮಹತ್ವ ಗೊತ್ತಾಗುತ್ತೆ. ಅವರು ಇನ್ನೂ ಜನಪ್ರಿಯರಾಗುತ್ತಾರೆ. ಅವರ ಬಲ ಕುಗ್ಗುವುದಿಲ್ಲ ಅವರ ಬಲ ಜಾಸ್ತಿಯಾಗುತ್ತೇ. ಅನಗತ್ಯ ಟೀಕೆ ಮಾಡುವುದನ್ನು ಬಿಡಬೇಕು ಎಂದು ಯತೀಂದ್ರ ತಿಳಿಸಿದರು.

Published On - 12:00 pm, Sat, 23 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ