AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್ ಹೇಳಿದ್ದೇನು?

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟ ಪ್ರಕರಣ ಸಂಬಂಧ ಶಾಸಕ ಜಮೀರ್ ಅಹಮ್ಮದ್ ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಮಾತನಾಡಿದ್ದಾರೆ. ಫಾಜಿಲ್ ನಾಲ್ಕು ವರ್ಷದ ಹಿಂದೆ ನನಗೆ ಪರಿಚಯ. ಆದರೆ ಈಗ ಇಲ್ಲ. ನಾಲ್ಕು ವರ್ಷದಿಂದ ಫೋನು ಇಲ್ಲ, ಮೆಸೇಜೂ ಇಲ್ಲ. ಯಾರ್ ಯಾರೋ ನನ್ನನ್ನ ಭೇಟಿ ಮಾಡಲು ಬರುತ್ತಿರುತ್ತಾರೆ. ಭೇಟಿ ಮಾಡಲು ಬಂದವರೆಲ್ಲ ನನ್ನ ಆಪ್ತರು ಅನ್ನೋಕಾಗುತ್ತಾ ಸರ್ಕಾರ ಯಾವುದಿದೆ ? ಕಾಂಗ್ರೆಸ್ ಸರ್ಕಾರ ಇದೆಯಾ ? ಬಿಜೆಪಿ ಸರ್ಕಾರ ಇದೆ? […]

ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್  ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on: Sep 11, 2020 | 12:57 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟ ಪ್ರಕರಣ ಸಂಬಂಧ ಶಾಸಕ ಜಮೀರ್ ಅಹಮ್ಮದ್ ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಮಾತನಾಡಿದ್ದಾರೆ. ಫಾಜಿಲ್ ನಾಲ್ಕು ವರ್ಷದ ಹಿಂದೆ ನನಗೆ ಪರಿಚಯ. ಆದರೆ ಈಗ ಇಲ್ಲ. ನಾಲ್ಕು ವರ್ಷದಿಂದ ಫೋನು ಇಲ್ಲ, ಮೆಸೇಜೂ ಇಲ್ಲ. ಯಾರ್ ಯಾರೋ ನನ್ನನ್ನ ಭೇಟಿ ಮಾಡಲು ಬರುತ್ತಿರುತ್ತಾರೆ. ಭೇಟಿ ಮಾಡಲು ಬಂದವರೆಲ್ಲ ನನ್ನ ಆಪ್ತರು ಅನ್ನೋಕಾಗುತ್ತಾ ಸರ್ಕಾರ ಯಾವುದಿದೆ ? ಕಾಂಗ್ರೆಸ್ ಸರ್ಕಾರ ಇದೆಯಾ ? ಬಿಜೆಪಿ ಸರ್ಕಾರ ಇದೆ? ತನಿಖೆ ಮಾಡಲಿ ಎಂದು ಹೇಳಿದ್ದಾರೆ.

ಸಂಜನಾ ಜತೆ ಇದ್ದಿದ್ದು ಸಾಬೀತಾದ್ರೆ ಆಸ್ತಿ ಬರೆದು ಕೊಡ್ತೀನಿ: ಇನ್ನು ಇದೇ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ಸಂಜನಾ ಬಗ್ಗೆ ಮಾತನಾಡಿದ ಅವರು ಸಂಜನಾ ಜತೆ ನಾನು ಇದ್ದಿದ್ದು ಸಾಬೀತಾದ್ರೆ ನನ್ನ ಎಲ್ಲಾ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡುತ್ತೇನೆ ಎಂದ್ರು. ಪ್ರಶಾಂತ್ ಸಂಬರಗಿ ಯಾರೋ ಕಾಂಜಿಪೀಂಜಿ ನಟಿ ಸಂಜನಾರನ್ನ ಬೆಂಗಳೂರಲ್ಲೂ, ಶ್ರೀಲಂಕಾದಲ್ಲೂ ನೋಡಿಲ್ಲ. ಏರ್​ಪೋರ್ಟ್ ಅಥವಾ ಬಸ್​ಸ್ಟ್ಯಾಂಡ್​ನಲ್ಲೂ ನಾನು ನೋಡಿಲ್ಲ. ಈಗ ನಮ್ಮ ಸರ್ಕಾರವಿಲ್ಲ, ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ನಟಿ ಸಂಜನಾ ಗಲ್ರಾನಿ ಈಗ ಪೊಲೀಸ್ ಕಸ್ಟಡಿಯಲ್ಲೇ ಇದ್ದಾರೆ. ಹೀಗಾಗಿ ಸಿಎಂ ಬಿಎಸ್​ವೈಗೆ ತನಿಖೆಗೆ ಮನವಿ ಮಾಡುತ್ತೇನೆ. ಸಂಬರಗಿ ಆರೋಪದ ಬಗ್ಗೆ ಯಾವ ತನಿಖೆ ಬೇಕಾದ್ರೂ ಮಾಡಲಿ ಎಂದಿದ್ದಾರೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು