AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್ ಹೇಳಿದ್ದೇನು?

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟ ಪ್ರಕರಣ ಸಂಬಂಧ ಶಾಸಕ ಜಮೀರ್ ಅಹಮ್ಮದ್ ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಮಾತನಾಡಿದ್ದಾರೆ. ಫಾಜಿಲ್ ನಾಲ್ಕು ವರ್ಷದ ಹಿಂದೆ ನನಗೆ ಪರಿಚಯ. ಆದರೆ ಈಗ ಇಲ್ಲ. ನಾಲ್ಕು ವರ್ಷದಿಂದ ಫೋನು ಇಲ್ಲ, ಮೆಸೇಜೂ ಇಲ್ಲ. ಯಾರ್ ಯಾರೋ ನನ್ನನ್ನ ಭೇಟಿ ಮಾಡಲು ಬರುತ್ತಿರುತ್ತಾರೆ. ಭೇಟಿ ಮಾಡಲು ಬಂದವರೆಲ್ಲ ನನ್ನ ಆಪ್ತರು ಅನ್ನೋಕಾಗುತ್ತಾ ಸರ್ಕಾರ ಯಾವುದಿದೆ ? ಕಾಂಗ್ರೆಸ್ ಸರ್ಕಾರ ಇದೆಯಾ ? ಬಿಜೆಪಿ ಸರ್ಕಾರ ಇದೆ? […]

ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್  ಹೇಳಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 11, 2020 | 12:57 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟ ಪ್ರಕರಣ ಸಂಬಂಧ ಶಾಸಕ ಜಮೀರ್ ಅಹಮ್ಮದ್ ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಮಾತನಾಡಿದ್ದಾರೆ. ಫಾಜಿಲ್ ನಾಲ್ಕು ವರ್ಷದ ಹಿಂದೆ ನನಗೆ ಪರಿಚಯ. ಆದರೆ ಈಗ ಇಲ್ಲ. ನಾಲ್ಕು ವರ್ಷದಿಂದ ಫೋನು ಇಲ್ಲ, ಮೆಸೇಜೂ ಇಲ್ಲ. ಯಾರ್ ಯಾರೋ ನನ್ನನ್ನ ಭೇಟಿ ಮಾಡಲು ಬರುತ್ತಿರುತ್ತಾರೆ. ಭೇಟಿ ಮಾಡಲು ಬಂದವರೆಲ್ಲ ನನ್ನ ಆಪ್ತರು ಅನ್ನೋಕಾಗುತ್ತಾ ಸರ್ಕಾರ ಯಾವುದಿದೆ ? ಕಾಂಗ್ರೆಸ್ ಸರ್ಕಾರ ಇದೆಯಾ ? ಬಿಜೆಪಿ ಸರ್ಕಾರ ಇದೆ? ತನಿಖೆ ಮಾಡಲಿ ಎಂದು ಹೇಳಿದ್ದಾರೆ.

ಸಂಜನಾ ಜತೆ ಇದ್ದಿದ್ದು ಸಾಬೀತಾದ್ರೆ ಆಸ್ತಿ ಬರೆದು ಕೊಡ್ತೀನಿ: ಇನ್ನು ಇದೇ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ಸಂಜನಾ ಬಗ್ಗೆ ಮಾತನಾಡಿದ ಅವರು ಸಂಜನಾ ಜತೆ ನಾನು ಇದ್ದಿದ್ದು ಸಾಬೀತಾದ್ರೆ ನನ್ನ ಎಲ್ಲಾ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡುತ್ತೇನೆ ಎಂದ್ರು. ಪ್ರಶಾಂತ್ ಸಂಬರಗಿ ಯಾರೋ ಕಾಂಜಿಪೀಂಜಿ ನಟಿ ಸಂಜನಾರನ್ನ ಬೆಂಗಳೂರಲ್ಲೂ, ಶ್ರೀಲಂಕಾದಲ್ಲೂ ನೋಡಿಲ್ಲ. ಏರ್​ಪೋರ್ಟ್ ಅಥವಾ ಬಸ್​ಸ್ಟ್ಯಾಂಡ್​ನಲ್ಲೂ ನಾನು ನೋಡಿಲ್ಲ. ಈಗ ನಮ್ಮ ಸರ್ಕಾರವಿಲ್ಲ, ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ನಟಿ ಸಂಜನಾ ಗಲ್ರಾನಿ ಈಗ ಪೊಲೀಸ್ ಕಸ್ಟಡಿಯಲ್ಲೇ ಇದ್ದಾರೆ. ಹೀಗಾಗಿ ಸಿಎಂ ಬಿಎಸ್​ವೈಗೆ ತನಿಖೆಗೆ ಮನವಿ ಮಾಡುತ್ತೇನೆ. ಸಂಬರಗಿ ಆರೋಪದ ಬಗ್ಗೆ ಯಾವ ತನಿಖೆ ಬೇಕಾದ್ರೂ ಮಾಡಲಿ ಎಂದಿದ್ದಾರೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ