AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R.R.ನಗರದಲ್ಲಿ ಶಾಸಕ ಜಮೀರ್ ‘ಬುಲೆಟ್’​ ಹವಾ! ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್​ ಱಲಿ

ಬೆಂಗಳೂರು: ನವೆಂಬರ್​ 3ರಂದು ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ಱಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್​ ಮತಯಾಚನೆ ಮಾಡಿದರು. ಬುಲೆಟ್​ ಬೈಕ್​ ಮೇಲೆ ಬಿಂದಾಸ್​ ಆಗಿ ಏರಿಯಾದಲ್ಲೆಲ್ಲಾ ಱಲಿ ಹೊರಟ ಶಾಸಕ ಬಳಿಕ ಕಾರ್ಯಕರ್ತರಿಗೆ ಹಾಲು ಸಹ ವಿತರಿಸಿದರು. ಕ್ಯಾಂಟೀನ್​ ಒಂದರಲ್ಲಿ ಖುದ್ದು ತಾವೇ ಕಾರ್ಯಕರ್ತರಿಗೆ ಬಾದಾಮಿ ಹಾಲು ವಿತರಿಸಿದರು.

R.R.ನಗರದಲ್ಲಿ ಶಾಸಕ ಜಮೀರ್ ‘ಬುಲೆಟ್’​ ಹವಾ! ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್​ ಱಲಿ
KUSHAL V
| Edited By: |

Updated on: Oct 30, 2020 | 11:52 AM

Share

ಬೆಂಗಳೂರು: ನವೆಂಬರ್​ 3ರಂದು ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ಱಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್​ ಮತಯಾಚನೆ ಮಾಡಿದರು.

ಬುಲೆಟ್​ ಬೈಕ್​ ಮೇಲೆ ಬಿಂದಾಸ್​ ಆಗಿ ಏರಿಯಾದಲ್ಲೆಲ್ಲಾ ಱಲಿ ಹೊರಟ ಶಾಸಕ ಬಳಿಕ ಕಾರ್ಯಕರ್ತರಿಗೆ ಹಾಲು ಸಹ ವಿತರಿಸಿದರು. ಕ್ಯಾಂಟೀನ್​ ಒಂದರಲ್ಲಿ ಖುದ್ದು ತಾವೇ ಕಾರ್ಯಕರ್ತರಿಗೆ ಬಾದಾಮಿ ಹಾಲು ವಿತರಿಸಿದರು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ