AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R.R.ನಗರದಲ್ಲಿ ಶಾಸಕ ಜಮೀರ್ ‘ಬುಲೆಟ್’​ ಹವಾ! ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್​ ಱಲಿ

ಬೆಂಗಳೂರು: ನವೆಂಬರ್​ 3ರಂದು ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ಱಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್​ ಮತಯಾಚನೆ ಮಾಡಿದರು. ಬುಲೆಟ್​ ಬೈಕ್​ ಮೇಲೆ ಬಿಂದಾಸ್​ ಆಗಿ ಏರಿಯಾದಲ್ಲೆಲ್ಲಾ ಱಲಿ ಹೊರಟ ಶಾಸಕ ಬಳಿಕ ಕಾರ್ಯಕರ್ತರಿಗೆ ಹಾಲು ಸಹ ವಿತರಿಸಿದರು. ಕ್ಯಾಂಟೀನ್​ ಒಂದರಲ್ಲಿ ಖುದ್ದು ತಾವೇ ಕಾರ್ಯಕರ್ತರಿಗೆ ಬಾದಾಮಿ ಹಾಲು ವಿತರಿಸಿದರು.

R.R.ನಗರದಲ್ಲಿ ಶಾಸಕ ಜಮೀರ್ ‘ಬುಲೆಟ್’​ ಹವಾ! ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್​ ಱಲಿ
KUSHAL V
| Edited By: |

Updated on: Oct 30, 2020 | 11:52 AM

Share

ಬೆಂಗಳೂರು: ನವೆಂಬರ್​ 3ರಂದು ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ಱಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್​ ಮತಯಾಚನೆ ಮಾಡಿದರು.

ಬುಲೆಟ್​ ಬೈಕ್​ ಮೇಲೆ ಬಿಂದಾಸ್​ ಆಗಿ ಏರಿಯಾದಲ್ಲೆಲ್ಲಾ ಱಲಿ ಹೊರಟ ಶಾಸಕ ಬಳಿಕ ಕಾರ್ಯಕರ್ತರಿಗೆ ಹಾಲು ಸಹ ವಿತರಿಸಿದರು. ಕ್ಯಾಂಟೀನ್​ ಒಂದರಲ್ಲಿ ಖುದ್ದು ತಾವೇ ಕಾರ್ಯಕರ್ತರಿಗೆ ಬಾದಾಮಿ ಹಾಲು ವಿತರಿಸಿದರು.

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ