AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ಟೀ ಗೆ ಕಂತೆ ಕಂತೆ ಹಣ! ಶಾಸಕ ಜಮೀರ್ ಹೆಗಲೇರಿತು ನೀತಿಸಂಹಿತೆ ಉಲ್ಲಂಘನೆಯ ಆರೋಪ

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ಬೇಗಂ ಮೊಹಲ್ಲಾದಲ್ಲಿ ಮತಯಾಚನೆಗೆ ಮುಂದಾದರು. ಶಾಸಕ ಜಮೀರ್ ಹೆಗಲೇರಿತು ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಈ ನಡುವೆ, ಪ್ರಚಾರದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಶಾಸಕ ತಮ್ಮ ಸಂಗಡಿಗರೊಂದಿಗೆ ಅಲ್ಲೇ ಇದ್ದ ಚಹಾ ಅಂಗಡಿಯೊಂದಕ್ಕೆ ಬಂದು ತಾವೇ ಟೀ ತಯಾರಿಸಿದರು. ಚಹಾ ಸವಿದ […]

ಮೂರೇ ಟೀ ಗೆ ಕಂತೆ ಕಂತೆ ಹಣ! ಶಾಸಕ ಜಮೀರ್ ಹೆಗಲೇರಿತು ನೀತಿಸಂಹಿತೆ ಉಲ್ಲಂಘನೆಯ ಆರೋಪ
KUSHAL V
| Updated By: ಸಾಧು ಶ್ರೀನಾಥ್​|

Updated on:Oct 31, 2020 | 5:33 PM

Share

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ಬೇಗಂ ಮೊಹಲ್ಲಾದಲ್ಲಿ ಮತಯಾಚನೆಗೆ ಮುಂದಾದರು.

ಶಾಸಕ ಜಮೀರ್ ಹೆಗಲೇರಿತು ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಈ ನಡುವೆ, ಪ್ರಚಾರದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಶಾಸಕ ತಮ್ಮ ಸಂಗಡಿಗರೊಂದಿಗೆ ಅಲ್ಲೇ ಇದ್ದ ಚಹಾ ಅಂಗಡಿಯೊಂದಕ್ಕೆ ಬಂದು ತಾವೇ ಟೀ ತಯಾರಿಸಿದರು. ಚಹಾ ಸವಿದ ಬಳಿಕ ಅಂಗಡಿ ಮಾಲೀಕನಿಗೆ ಹಣ ನೀಡಲು ಮುಂದಾದರು. ಈ ವೇಳೆ ತಾವು ಕುಡಿದ ಮೂರು ಕಪ್​ ಟೀಗೆ ಹಣದ ಕಂತೆಯನ್ನೇ ಗಲ್ಲಾಪೆಟ್ಟಿಗೆಯಲ್ಲಿ ಇಟ್ಟರು.

ಇದನ್ನು ಕಂಡು ಕೆಲಹೊತ್ತು ಶಾಕ್ ಆಗಿದ್ದ​ ಅಂಗಡಿ ಮಾಲೀಕ ಬಳಿಕ ಶಾಸಕ ಮತ್ತು ಅವರ ಸಂಗಡಿಗರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಆದರೆ, ಅಂಗಡಿ ಮಾಲೀಕನಿಗೆ ದುಡ್ಡು ನೀಡಿದ್ದು ನೀತಿ ಸಂಹಿತೆಯ ಉಲ್ಲಂಘನೆ  ಎಂಬ ಆರೋಪ ಇದೀಗ ಜಮೀರ್ ಹೆಗಲೇರಿದೆ.

Published On - 5:31 pm, Sat, 31 October 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್