AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ಟೀ ಗೆ ಕಂತೆ ಕಂತೆ ಹಣ! ಶಾಸಕ ಜಮೀರ್ ಹೆಗಲೇರಿತು ನೀತಿಸಂಹಿತೆ ಉಲ್ಲಂಘನೆಯ ಆರೋಪ

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ಬೇಗಂ ಮೊಹಲ್ಲಾದಲ್ಲಿ ಮತಯಾಚನೆಗೆ ಮುಂದಾದರು. ಶಾಸಕ ಜಮೀರ್ ಹೆಗಲೇರಿತು ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಈ ನಡುವೆ, ಪ್ರಚಾರದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಶಾಸಕ ತಮ್ಮ ಸಂಗಡಿಗರೊಂದಿಗೆ ಅಲ್ಲೇ ಇದ್ದ ಚಹಾ ಅಂಗಡಿಯೊಂದಕ್ಕೆ ಬಂದು ತಾವೇ ಟೀ ತಯಾರಿಸಿದರು. ಚಹಾ ಸವಿದ […]

ಮೂರೇ ಟೀ ಗೆ ಕಂತೆ ಕಂತೆ ಹಣ! ಶಾಸಕ ಜಮೀರ್ ಹೆಗಲೇರಿತು ನೀತಿಸಂಹಿತೆ ಉಲ್ಲಂಘನೆಯ ಆರೋಪ
KUSHAL V
| Edited By: |

Updated on:Oct 31, 2020 | 5:33 PM

Share

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ಬೇಗಂ ಮೊಹಲ್ಲಾದಲ್ಲಿ ಮತಯಾಚನೆಗೆ ಮುಂದಾದರು.

ಶಾಸಕ ಜಮೀರ್ ಹೆಗಲೇರಿತು ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಈ ನಡುವೆ, ಪ್ರಚಾರದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಶಾಸಕ ತಮ್ಮ ಸಂಗಡಿಗರೊಂದಿಗೆ ಅಲ್ಲೇ ಇದ್ದ ಚಹಾ ಅಂಗಡಿಯೊಂದಕ್ಕೆ ಬಂದು ತಾವೇ ಟೀ ತಯಾರಿಸಿದರು. ಚಹಾ ಸವಿದ ಬಳಿಕ ಅಂಗಡಿ ಮಾಲೀಕನಿಗೆ ಹಣ ನೀಡಲು ಮುಂದಾದರು. ಈ ವೇಳೆ ತಾವು ಕುಡಿದ ಮೂರು ಕಪ್​ ಟೀಗೆ ಹಣದ ಕಂತೆಯನ್ನೇ ಗಲ್ಲಾಪೆಟ್ಟಿಗೆಯಲ್ಲಿ ಇಟ್ಟರು.

ಇದನ್ನು ಕಂಡು ಕೆಲಹೊತ್ತು ಶಾಕ್ ಆಗಿದ್ದ​ ಅಂಗಡಿ ಮಾಲೀಕ ಬಳಿಕ ಶಾಸಕ ಮತ್ತು ಅವರ ಸಂಗಡಿಗರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಆದರೆ, ಅಂಗಡಿ ಮಾಲೀಕನಿಗೆ ದುಡ್ಡು ನೀಡಿದ್ದು ನೀತಿ ಸಂಹಿತೆಯ ಉಲ್ಲಂಘನೆ  ಎಂಬ ಆರೋಪ ಇದೀಗ ಜಮೀರ್ ಹೆಗಲೇರಿದೆ.

Published On - 5:31 pm, Sat, 31 October 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!