AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ಟೀ ಗೆ ಕಂತೆ ಕಂತೆ ಹಣ! ಶಾಸಕ ಜಮೀರ್ ಹೆಗಲೇರಿತು ನೀತಿಸಂಹಿತೆ ಉಲ್ಲಂಘನೆಯ ಆರೋಪ

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ಬೇಗಂ ಮೊಹಲ್ಲಾದಲ್ಲಿ ಮತಯಾಚನೆಗೆ ಮುಂದಾದರು. ಶಾಸಕ ಜಮೀರ್ ಹೆಗಲೇರಿತು ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಈ ನಡುವೆ, ಪ್ರಚಾರದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಶಾಸಕ ತಮ್ಮ ಸಂಗಡಿಗರೊಂದಿಗೆ ಅಲ್ಲೇ ಇದ್ದ ಚಹಾ ಅಂಗಡಿಯೊಂದಕ್ಕೆ ಬಂದು ತಾವೇ ಟೀ ತಯಾರಿಸಿದರು. ಚಹಾ ಸವಿದ […]

ಮೂರೇ ಟೀ ಗೆ ಕಂತೆ ಕಂತೆ ಹಣ! ಶಾಸಕ ಜಮೀರ್ ಹೆಗಲೇರಿತು ನೀತಿಸಂಹಿತೆ ಉಲ್ಲಂಘನೆಯ ಆರೋಪ
KUSHAL V
| Edited By: |

Updated on:Oct 31, 2020 | 5:33 PM

Share

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ಬೇಗಂ ಮೊಹಲ್ಲಾದಲ್ಲಿ ಮತಯಾಚನೆಗೆ ಮುಂದಾದರು.

ಶಾಸಕ ಜಮೀರ್ ಹೆಗಲೇರಿತು ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಈ ನಡುವೆ, ಪ್ರಚಾರದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಶಾಸಕ ತಮ್ಮ ಸಂಗಡಿಗರೊಂದಿಗೆ ಅಲ್ಲೇ ಇದ್ದ ಚಹಾ ಅಂಗಡಿಯೊಂದಕ್ಕೆ ಬಂದು ತಾವೇ ಟೀ ತಯಾರಿಸಿದರು. ಚಹಾ ಸವಿದ ಬಳಿಕ ಅಂಗಡಿ ಮಾಲೀಕನಿಗೆ ಹಣ ನೀಡಲು ಮುಂದಾದರು. ಈ ವೇಳೆ ತಾವು ಕುಡಿದ ಮೂರು ಕಪ್​ ಟೀಗೆ ಹಣದ ಕಂತೆಯನ್ನೇ ಗಲ್ಲಾಪೆಟ್ಟಿಗೆಯಲ್ಲಿ ಇಟ್ಟರು.

ಇದನ್ನು ಕಂಡು ಕೆಲಹೊತ್ತು ಶಾಕ್ ಆಗಿದ್ದ​ ಅಂಗಡಿ ಮಾಲೀಕ ಬಳಿಕ ಶಾಸಕ ಮತ್ತು ಅವರ ಸಂಗಡಿಗರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಆದರೆ, ಅಂಗಡಿ ಮಾಲೀಕನಿಗೆ ದುಡ್ಡು ನೀಡಿದ್ದು ನೀತಿ ಸಂಹಿತೆಯ ಉಲ್ಲಂಘನೆ  ಎಂಬ ಆರೋಪ ಇದೀಗ ಜಮೀರ್ ಹೆಗಲೇರಿದೆ.

Published On - 5:31 pm, Sat, 31 October 20

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ