AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಮತ್ತೊಂದು ಎಡವಟ್ಟು, ಕೊರೊನಾ ಕಾಲದಲ್ಲಿ ಬೇಕಿತ್ತಾ ಈ ಪೂಜೆ..

ಬೆಂಗಳೂರು: ಪದೇ ಪದೇ ಎಡವಟ್ಟು ಮಾಡಿ ಜನರ ಕಣ್ಣಿಗೆ ಗುರಿಯಾಗುತ್ತಿದ್ದ ಶಾಸಕ ಜಮೀರ್ ಅಹ್ಮದ್ ಖಾನ್‌ರಿಂದ ಮತ್ತೊಂದು ಎಡವಟ್ಟು ನಡೆದಿದೆ. ಈ ಮೊದಲೇ ಪಾರರಾಯನಪುಂಡರಿಗೆ ಸಾಥ್ ನೀಡಿ ಜನರ ಆಕ್ರೋಶಕ್ಕೆ ಕಾರಣರಾಗಿದ್ರು. ಈಗ ಸೋಶಿಯಲ್ ಮೀಡಿಯಾ ಪೇಜ್‌ಗೆ ಚಾಲನೆ ನೀಡುವ ವೇಳೆ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಬೆಂಬಲಿಗರ ಜತೆ ಗುಂಪಾಗಿ ಸೇರಿ ಮೀಡಿಯಾ ಪೇಜ್‌ಗೆ ಚಾಲನೆ ನೀಡಿದ್ದಾರೆ. ಕೊರೊನಾ ಅಟ್ಟಹಾಸವನ್ನು ಮರೆತು, ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಸಾಮಾಜಿಕ ಅಂತರ ಮರೆತು ಗುಂಪಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದರ ನಡುವೆ […]

ಶಾಸಕ ಜಮೀರ್ ಮತ್ತೊಂದು ಎಡವಟ್ಟು, ಕೊರೊನಾ ಕಾಲದಲ್ಲಿ ಬೇಕಿತ್ತಾ ಈ ಪೂಜೆ..
ಆಯೇಷಾ ಬಾನು
| Edited By: |

Updated on:Jul 01, 2020 | 10:59 AM

Share

ಬೆಂಗಳೂರು: ಪದೇ ಪದೇ ಎಡವಟ್ಟು ಮಾಡಿ ಜನರ ಕಣ್ಣಿಗೆ ಗುರಿಯಾಗುತ್ತಿದ್ದ ಶಾಸಕ ಜಮೀರ್ ಅಹ್ಮದ್ ಖಾನ್‌ರಿಂದ ಮತ್ತೊಂದು ಎಡವಟ್ಟು ನಡೆದಿದೆ. ಈ ಮೊದಲೇ ಪಾರರಾಯನಪುಂಡರಿಗೆ ಸಾಥ್ ನೀಡಿ ಜನರ ಆಕ್ರೋಶಕ್ಕೆ ಕಾರಣರಾಗಿದ್ರು. ಈಗ ಸೋಶಿಯಲ್ ಮೀಡಿಯಾ ಪೇಜ್‌ಗೆ ಚಾಲನೆ ನೀಡುವ ವೇಳೆ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಬೆಂಬಲಿಗರ ಜತೆ ಗುಂಪಾಗಿ ಸೇರಿ ಮೀಡಿಯಾ ಪೇಜ್‌ಗೆ ಚಾಲನೆ ನೀಡಿದ್ದಾರೆ. ಕೊರೊನಾ ಅಟ್ಟಹಾಸವನ್ನು ಮರೆತು, ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಸಾಮಾಜಿಕ ಅಂತರ ಮರೆತು ಗುಂಪಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದರ ನಡುವೆ ಬೆಂಬಲಿಗರಿಂದ ಪಾದ ಪೂಜೆ ಮಾಡಿಸಿಕೊಂಡಿದ್ದಾರೆ. ಜೂನ್ 28ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನ ಪ್ರತಿನಿಧಿಯಾಗಿ ಜಮೀರ್ ಅಹ್ಮದ್ ಕೊರೊನಾ ನಿಯಂತ್ರಣ ನಿಯಮವನ್ನು ಗಾಳಿಗೆ ತೂರಿದ್ದಾರೆ. ಕೊವಿಡ್ ಪ್ರಕರಣ ಹೆಚ್ಚುತ್ತಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಬೆಂಬಲಿಗರಿಂದ ಪಾದಪೂಜೆ ಮಾಡಿಸಿಕೊಂಡಿದ್ದಾರೆ.

Published On - 7:33 am, Wed, 1 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್