AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ […]

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ
KUSHAL V
| Edited By: |

Updated on: Sep 21, 2020 | 3:11 PM

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ ಪ್ರಶ್ನಿಸಿದರು. ಆದರೆ, ಇಬ್ರಾಹಿಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿಗಳು ಇಂದಿನ ಕಾರ್ಯಕಲಾಪಗಳನ್ನು ಕೈಗೆತ್ತಿಕೊಂಡರು.

Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ