AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ […]

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ
KUSHAL V
| Edited By: |

Updated on: Sep 21, 2020 | 3:11 PM

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ ಪ್ರಶ್ನಿಸಿದರು. ಆದರೆ, ಇಬ್ರಾಹಿಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿಗಳು ಇಂದಿನ ಕಾರ್ಯಕಲಾಪಗಳನ್ನು ಕೈಗೆತ್ತಿಕೊಂಡರು.

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​