AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ […]

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 21, 2020 | 3:11 PM

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ ಪ್ರಶ್ನಿಸಿದರು. ಆದರೆ, ಇಬ್ರಾಹಿಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿಗಳು ಇಂದಿನ ಕಾರ್ಯಕಲಾಪಗಳನ್ನು ಕೈಗೆತ್ತಿಕೊಂಡರು.

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್