AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ […]

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ
KUSHAL V
| Edited By: |

Updated on: Sep 21, 2020 | 3:11 PM

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ ಪ್ರಶ್ನಿಸಿದರು. ಆದರೆ, ಇಬ್ರಾಹಿಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿಗಳು ಇಂದಿನ ಕಾರ್ಯಕಲಾಪಗಳನ್ನು ಕೈಗೆತ್ತಿಕೊಂಡರು.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ