AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರಿನ ಯಾವುದಾದರೂ ವೃತ್ತ, ರಸ್ತೆಗೆ SPB ಹೆಸರಿಡಿ’

ಬೆಂಗಳೂರು: ನಗರದ ಯಾವುದಾದ್ರೂ ಒಂದು ವೃತ್ತ ಅಥವಾ ರಸ್ತೆಗೆ SPB ಅವರ ಹೆಸರಿಡಿ ಎಂದು ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರ ಬರೆದಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಬಾಲು ಹಾಡದ ಹಾಡಿಲ್ಲ ಎಂಬ ಖ್ಯಾತಿಯನ್ನು ಬಾಲಸುಬ್ರಹ್ಮಣ್ಯಂ ಪಡೆದಿದ್ದಾರೆ. ಹಲವು ದಶಕಗಳ ಕಾಲ ನಮ್ಮನ್ನು ರಂಜಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಒಂದು ವೃತ್ತ ಅಥವಾ ರಸ್ತೆಗೆ SPB ಹೆಸರಿಡಬೇಕು ಎಂದು ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. https://www.facebook.com/KGovindarajKPCC/photos/a.1531089633700109/1897089710433431/

‘ಬೆಂಗಳೂರಿನ ಯಾವುದಾದರೂ ವೃತ್ತ, ರಸ್ತೆಗೆ SPB ಹೆಸರಿಡಿ’
KUSHAL V
|

Updated on:Oct 02, 2020 | 6:14 PM

Share

ಬೆಂಗಳೂರು: ನಗರದ ಯಾವುದಾದ್ರೂ ಒಂದು ವೃತ್ತ ಅಥವಾ ರಸ್ತೆಗೆ SPB ಅವರ ಹೆಸರಿಡಿ ಎಂದು ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರ ಬರೆದಿದ್ದಾರೆ.

ಆಡು ಮುಟ್ಟದ ಸೊಪ್ಪಿಲ್ಲ, ಬಾಲು ಹಾಡದ ಹಾಡಿಲ್ಲ ಎಂಬ ಖ್ಯಾತಿಯನ್ನು ಬಾಲಸುಬ್ರಹ್ಮಣ್ಯಂ ಪಡೆದಿದ್ದಾರೆ. ಹಲವು ದಶಕಗಳ ಕಾಲ ನಮ್ಮನ್ನು ರಂಜಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಒಂದು ವೃತ್ತ ಅಥವಾ ರಸ್ತೆಗೆ SPB ಹೆಸರಿಡಬೇಕು ಎಂದು ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

https://www.facebook.com/KGovindarajKPCC/photos/a.1531089633700109/1897089710433431/

Published On - 6:12 pm, Fri, 2 October 20

ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ