AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರಿನ ಯಾವುದಾದರೂ ವೃತ್ತ, ರಸ್ತೆಗೆ SPB ಹೆಸರಿಡಿ’

ಬೆಂಗಳೂರು: ನಗರದ ಯಾವುದಾದ್ರೂ ಒಂದು ವೃತ್ತ ಅಥವಾ ರಸ್ತೆಗೆ SPB ಅವರ ಹೆಸರಿಡಿ ಎಂದು ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರ ಬರೆದಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಬಾಲು ಹಾಡದ ಹಾಡಿಲ್ಲ ಎಂಬ ಖ್ಯಾತಿಯನ್ನು ಬಾಲಸುಬ್ರಹ್ಮಣ್ಯಂ ಪಡೆದಿದ್ದಾರೆ. ಹಲವು ದಶಕಗಳ ಕಾಲ ನಮ್ಮನ್ನು ರಂಜಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಒಂದು ವೃತ್ತ ಅಥವಾ ರಸ್ತೆಗೆ SPB ಹೆಸರಿಡಬೇಕು ಎಂದು ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. https://www.facebook.com/KGovindarajKPCC/photos/a.1531089633700109/1897089710433431/

‘ಬೆಂಗಳೂರಿನ ಯಾವುದಾದರೂ ವೃತ್ತ, ರಸ್ತೆಗೆ SPB ಹೆಸರಿಡಿ’
KUSHAL V
|

Updated on:Oct 02, 2020 | 6:14 PM

Share

ಬೆಂಗಳೂರು: ನಗರದ ಯಾವುದಾದ್ರೂ ಒಂದು ವೃತ್ತ ಅಥವಾ ರಸ್ತೆಗೆ SPB ಅವರ ಹೆಸರಿಡಿ ಎಂದು ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರ ಬರೆದಿದ್ದಾರೆ.

ಆಡು ಮುಟ್ಟದ ಸೊಪ್ಪಿಲ್ಲ, ಬಾಲು ಹಾಡದ ಹಾಡಿಲ್ಲ ಎಂಬ ಖ್ಯಾತಿಯನ್ನು ಬಾಲಸುಬ್ರಹ್ಮಣ್ಯಂ ಪಡೆದಿದ್ದಾರೆ. ಹಲವು ದಶಕಗಳ ಕಾಲ ನಮ್ಮನ್ನು ರಂಜಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಒಂದು ವೃತ್ತ ಅಥವಾ ರಸ್ತೆಗೆ SPB ಹೆಸರಿಡಬೇಕು ಎಂದು ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

https://www.facebook.com/KGovindarajKPCC/photos/a.1531089633700109/1897089710433431/

Published On - 6:12 pm, Fri, 2 October 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ