AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹಣೆಬರಹ ಕೆಟ್ಟಿರಬೇಕು.. ಅದಕ್ಕೆ ಮಂತ್ರಿಯಾಗಿಲ್ಲ -MTB ನಾಗರಾಜ್​ ಮನದಾಳದ ನೋವು

ನನ್ನ ಹಣೆಬರಹ ಕೆಟ್ಟಿರಬೇಕು. ಅದಕ್ಕೆ ನಾನು ಮಂತ್ರಿಯಾಗಿಲ್ಲ ಎಂದು ವಿಧಾನಪರಿಷತ್ ಸದಸ್ಯ MTB ನಾಗರಾಜ್​ ತಮ್ಮ ನೋವು ತೋಡಿಕೊಂಡರು. ಸಚಿವ ರಮೇಶ್ ಜಾರಕಿಹೊಳಿರನ್ನು ಭೇಟಿಯಾದ ಬಳಿಕ MTB ನಾಗರಾಜ್ ಹೇಳಿದರು.

ನನ್ನ ಹಣೆಬರಹ ಕೆಟ್ಟಿರಬೇಕು.. ಅದಕ್ಕೆ ಮಂತ್ರಿಯಾಗಿಲ್ಲ -MTB ನಾಗರಾಜ್​ ಮನದಾಳದ ನೋವು
MTB ನಾಗರಾಜ್
KUSHAL V
| Updated By: ಸಾಧು ಶ್ರೀನಾಥ್​|

Updated on: Nov 28, 2020 | 1:31 PM

Share

ಬೆಂಗಳೂರು: ನನ್ನ ಹಣೆಬರಹ ಕೆಟ್ಟಿರಬೇಕು. ಅದಕ್ಕೆ ನಾನು ಮಂತ್ರಿಯಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ MTB ನಾಗರಾಜ್​ ತಮ್ಮ ನೋವು ತೋಡಿಕೊಂಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿರನ್ನು ಭೇಟಿಯಾದ ಬಳಿಕ MTB ನಾಗರಾಜ್ ಹೀಗೆ ಹತಾಶೆಯ ಮಾತನ್ನಾಡಿದ್ದಾರೆ.

ನಾವು ಮಂತ್ರಿಯಾಗಿದ್ದವರು, ಈಗ ಶಾಸಕರಾಗಿದ್ದೇವೆ. ಈಗ ಶಾಸಕರಾಗಿರುವುದು ನಮಗೆ ಕಷ್ಟ. ರಮೇಶ್ ಜಾರಕಿಹೊಳಿ ಭೇಟಿಗೆ ಬೇರೆ ವಿಶೇಷ ಇಲ್ಲ. ನಾವೆಲ್ಲಾ 15 ದಿನ ಮುಂಬೈನಲ್ಲಿ ಒಟ್ಟಾಗಿ ಇದ್ದೆವು. ಹೀಗಾಗಿ ಕಷ್ಟ, ಸುಖ ಮಾತನಾಡಲು ಭೇಟಿಯಾಗಿದ್ದೆ ಎಂದು ನಾಗರಾಜ್ ಹೇಳಿದರು.

ಸಚಿವ ಸ್ಥಾನ ಕೊಡುತ್ತೇನೆ, ಸಚಿವರನ್ನಾಗಿ ಮಾಡುತ್ತೇನೆ ಎಂದು ಸಿಎಂ ಹೇಳುತ್ತಲೇ ಇದ್ದಾರೆ. ಅದ್ರೆ ಈವರೆಗೂ ಮಂತ್ರಿ ಮಾಡಿಲ್ಲ. ನಾವು ಈಗ ಮಂತ್ರಿ ಆಗುವವರೆಗೂ ಕಾಯಲೇಬೇಕು. ನಾನು ವಿಧಾನ ಪರಿಷತ್ ಸದಸ್ಯನಾಗಿ 5 ತಿಂಗಳಾಗಿದೆ. 17 ಜನ ಒಟ್ಟಾಗಿ ಇದ್ದೆವು, ನಾವು ಇನ್ನೂ ಮಂತ್ರಿ ಆಗಿಲ್ಲ. ನಮ್ಮ ಹಣೆಬರಹ ಕೆಟ್ಟಿರಬೇಕು, ಹೀಗಾಗಿ ಮಂತ್ರಿ ಆಗಿಲ್ಲ. ಆದರೆ, ರಮೇಶ್ ಜಾರಕಿಹೊಳಿ ಮೇಲೆ ನಮಗೆ ಅಸಮಾಧಾನವಿಲ್ಲ ಎಂದು ನಾಗರಾಜ್ ಹೇಳಿದರು.

ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ MTB ಇಂದು ಭೇಟಿ ಕೊಟ್ಟಿದ್ದರು. ಸಿಎಂ ಭೇಟಿ ಬಳಿಕ ನಾಗರಾಜ್​ ಸದಾಶಿವನಗರದಲ್ಲಿರುವ ರಮೇಶ್ ನಿವಾಸಕ್ಕೆ ಭೇಟಿ ಕೊಟ್ಟರು. MTB ನಾಗರಾಜ್​ ನಿನ್ನೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿಯೂ ಭಾಗಿಯಾಗಿದ್ದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ