AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..

ಕಾಂಗ್ರೆಸ್ ಪಕ್ಷದ MLC ನಸೀರ್ ಅಹ್ಮದ್ ಪುತ್ರ ಹಾಗೂ ಆತನ ಆತನ ಇಬ್ಬರು ಸ್ನೇಹಿತರು ಬೆಂಗಳೂರಿನ ಹೆಬ್ಬಾಳದ BMTC ಡಿಪೋ ಬಳಿ ಅಮೃತಹಳ್ಳಿ ಠಾಣೆ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..
ವಿಧಾನಪರಿಷತ್ ಕಾಂಗ್ರೆಸ್‌ ಸದಸ್ಯ ನಸೀರ್ ಅಹ್ಮದ್
ಆಯೇಷಾ ಬಾನು
|

Updated on:Dec 07, 2020 | 2:54 PM

Share

ಬೆಂಗಳೂರು: MLC ಪುತ್ರ ಮತ್ತು ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಪಕ್ಷದ MLC ನಸೀರ್ ಅಹ್ಮದ್ ಪುತ್ರ ಹಾಗೂ ಆತನ ಇಬ್ಬರು ಸ್ನೇಹಿತರು ಬೆಂಗಳೂರಿನ ಹೆಬ್ಬಾಳದ BMTC ಡಿಪೋ ಬಳಿ ಅಮೃತಹಳ್ಳಿ ಠಾಣೆ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಕಂಠಪೂರ್ತಿ ಮದ್ಯ ಸೇವಿಸಿ ಕಾರು ಚಲಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಾರು ತಡೆದು ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತಿದ್ದ ಅಮೃತಹಳ್ಳಿ ಠಾಣೆಯ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದಕ್ಕೆ ವಿಧಾನಪರಿಷತ್ ಕಾಂಗ್ರೆಸ್‌ ಸದಸ್ಯ ನಸೀರ್ ಅಹ್ಮದ್ ಪುತ್ರ ಮತ್ತು ಆತನ ಇಬ್ಬರು ಸ್ನೇಹಿತರು ಸೇರಿ ಮೂವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟು ಆರು ಮಂದಿ ವಿರುದ್ಧ ಪ್ರಕರಣ ದಾಖಲು: ಪ್ರಕರಣಕ್ಕೆ ಸಂಬಂಧಿಸಿ ನಸೀರ್ ಅಹಮದ್​ ಪುತ್ರ ಫಯಾಜ್ ಅಹಮದ್​, ಇಮ್ರಾನ್ ಷರೀಫ್​ ಮತ್ತು ಜೆನ್ ಷರೀಫ್ ಸೇರಿ ಮೂವರನ್ನು ಬಂಧಿಸಲಾಗಿದೆ. ಹಾಗೂ ಒಂದು ಕಾರು ಸೀಜ್​ ಮಾಡಿದ್ದು ಇನ್ನೂ ಮೂವರಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.

ನಾಯಿ ಛೂ ಬಿಟ್ಟು ಹಲ್ಲೆ ಮಾಡಿದರು: ನಿವೃತ್ತ ಪೊಲೀಸ್ ಅಧಿಕಾರಿ ವಿರುದ್ಧ ಯುವತಿಯ ಆರೋಪ

Published On - 8:28 am, Mon, 7 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ