Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..

ಕಾಂಗ್ರೆಸ್ ಪಕ್ಷದ MLC ನಸೀರ್ ಅಹ್ಮದ್ ಪುತ್ರ ಹಾಗೂ ಆತನ ಆತನ ಇಬ್ಬರು ಸ್ನೇಹಿತರು ಬೆಂಗಳೂರಿನ ಹೆಬ್ಬಾಳದ BMTC ಡಿಪೋ ಬಳಿ ಅಮೃತಹಳ್ಳಿ ಠಾಣೆ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..
ವಿಧಾನಪರಿಷತ್ ಕಾಂಗ್ರೆಸ್‌ ಸದಸ್ಯ ನಸೀರ್ ಅಹ್ಮದ್
Follow us
ಆಯೇಷಾ ಬಾನು
|

Updated on:Dec 07, 2020 | 2:54 PM

ಬೆಂಗಳೂರು: MLC ಪುತ್ರ ಮತ್ತು ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಪಕ್ಷದ MLC ನಸೀರ್ ಅಹ್ಮದ್ ಪುತ್ರ ಹಾಗೂ ಆತನ ಇಬ್ಬರು ಸ್ನೇಹಿತರು ಬೆಂಗಳೂರಿನ ಹೆಬ್ಬಾಳದ BMTC ಡಿಪೋ ಬಳಿ ಅಮೃತಹಳ್ಳಿ ಠಾಣೆ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಕಂಠಪೂರ್ತಿ ಮದ್ಯ ಸೇವಿಸಿ ಕಾರು ಚಲಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಾರು ತಡೆದು ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತಿದ್ದ ಅಮೃತಹಳ್ಳಿ ಠಾಣೆಯ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದಕ್ಕೆ ವಿಧಾನಪರಿಷತ್ ಕಾಂಗ್ರೆಸ್‌ ಸದಸ್ಯ ನಸೀರ್ ಅಹ್ಮದ್ ಪುತ್ರ ಮತ್ತು ಆತನ ಇಬ್ಬರು ಸ್ನೇಹಿತರು ಸೇರಿ ಮೂವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟು ಆರು ಮಂದಿ ವಿರುದ್ಧ ಪ್ರಕರಣ ದಾಖಲು: ಪ್ರಕರಣಕ್ಕೆ ಸಂಬಂಧಿಸಿ ನಸೀರ್ ಅಹಮದ್​ ಪುತ್ರ ಫಯಾಜ್ ಅಹಮದ್​, ಇಮ್ರಾನ್ ಷರೀಫ್​ ಮತ್ತು ಜೆನ್ ಷರೀಫ್ ಸೇರಿ ಮೂವರನ್ನು ಬಂಧಿಸಲಾಗಿದೆ. ಹಾಗೂ ಒಂದು ಕಾರು ಸೀಜ್​ ಮಾಡಿದ್ದು ಇನ್ನೂ ಮೂವರಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.

ನಾಯಿ ಛೂ ಬಿಟ್ಟು ಹಲ್ಲೆ ಮಾಡಿದರು: ನಿವೃತ್ತ ಪೊಲೀಸ್ ಅಧಿಕಾರಿ ವಿರುದ್ಧ ಯುವತಿಯ ಆರೋಪ

Published On - 8:28 am, Mon, 7 December 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ