AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?
ಸಾಧು ಶ್ರೀನಾಥ್​
|

Updated on:May 11, 2020 | 7:15 PM

Share

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

Published On - 7:14 pm, Mon, 11 May 20

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ