AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?
ಸಾಧು ಶ್ರೀನಾಥ್​
|

Updated on:May 11, 2020 | 7:15 PM

Share

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

Published On - 7:14 pm, Mon, 11 May 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು