AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 11, 2020 | 7:15 PM

Share

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

Published On - 7:14 pm, Mon, 11 May 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ