AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?
ಸಾಧು ಶ್ರೀನಾಥ್​
|

Updated on:May 11, 2020 | 7:15 PM

Share

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

Published On - 7:14 pm, Mon, 11 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!