AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್! ಆತನಿಗೆ ಏನಾಯ್ತು?
ಸಾಧು ಶ್ರೀನಾಥ್​
|

Updated on:May 11, 2020 | 7:15 PM

Share

ಬೆಂಗಳೂರು: ಪ್ಯಾಂಟ್​ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಗರದ ಹುಳಿಮಾವು ಬಳಿಯ DLF ಅಪಾರ್ಟ್​ಮೆಂಟ್ ಬಳಿ ಸಂಭವಿಸಿದೆ. ಇದರಿಂದ ನೇಪಾಳ ಮೂಲದ ಮನೋಜ್​ಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಎಂದಿನಂತೆ ಪ್ಯಾಂಟ್​ ಜೇಬಿನಲ್ಲಿ ಮನೋಜ್ ಮೊಬೈಲ್ ಇಟ್ಟುಕೊಂಡಿದ್ದ. ಆದ್ರೆ ಇಂದು ಸಂಜೆ 4ರ ಸುಮಾರಿಗೆ ಒಪ್ಪೊ ಕಂಪನಿಯ ಮೊಬೈಲ್ ಸ್ಫೋಟವಾಗಿದೆ. ಬ್ಲಾಸ್ಟ್​ನ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಸ್ನೇಹಿತರ ಸಹಾಯದಿಂದ ನೀರನ್ನು ಹಾಕಿ ಬೆಂಕಿಯನ್ನ ಆರಿಸಲಾಗಿದೆ.

Published On - 7:14 pm, Mon, 11 May 20

Follow Us
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು