AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿ

ಚಿಕ್ಕಮಗಳೂರು: ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಸಬ್ಬೇನಹಳ್ಳಿಯಲ್ಲಿರುವ ಅಂಗಡಿಯೊಂದಕ್ಕೆ ಬಂದು ಸಿಗರೇಟ್ ಖರೀದಿಸುವ ನೆಪ ಮಾಡಿದ್ದಾನೆ. ಅಂಗಡಿಯಲ್ಲಿದ್ದವರು ಸಿಗರೇಟ್ ಕೊಟ್ಟ ನಂತರ ಅದನ್ನು ಅಲ್ಲೆ ಹಚ್ಚಿ ಸೇದಿದ್ದಾನೆ. ಬಳಿಕ ಅಲ್ಲೇ ಡಬ್ಬದ ಮೇಲಿದ್ದ ಮೊಬೈಲ್​ನನ್ನ ತನ್ನದೇ ಫೂನ್ ಎಂಬಂತೆ ಪೂಸ್ ಕೊಟ್ಟಿದ್ದಾನೆ. ಸಂದರ್ಭ ಬಳಸಿ ಮೊಬೈಲ್ ಎಗರಿಸಿ ಪರಾರಿಯಾಗಿದ್ದಾನೆ. ಇವನ ಈ ಕೃತ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿನ್ನಡಿ ಗ್ರಾಮದ ಅಶೋಕ್ ಮೊಬೈಲ್ […]

ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿ
ಆಯೇಷಾ ಬಾನು
|

Updated on:Jun 13, 2020 | 3:49 PM

Share

ಚಿಕ್ಕಮಗಳೂರು: ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಸಬ್ಬೇನಹಳ್ಳಿಯಲ್ಲಿರುವ ಅಂಗಡಿಯೊಂದಕ್ಕೆ ಬಂದು ಸಿಗರೇಟ್ ಖರೀದಿಸುವ ನೆಪ ಮಾಡಿದ್ದಾನೆ.

ಅಂಗಡಿಯಲ್ಲಿದ್ದವರು ಸಿಗರೇಟ್ ಕೊಟ್ಟ ನಂತರ ಅದನ್ನು ಅಲ್ಲೆ ಹಚ್ಚಿ ಸೇದಿದ್ದಾನೆ. ಬಳಿಕ ಅಲ್ಲೇ ಡಬ್ಬದ ಮೇಲಿದ್ದ ಮೊಬೈಲ್​ನನ್ನ ತನ್ನದೇ ಫೂನ್ ಎಂಬಂತೆ ಪೂಸ್ ಕೊಟ್ಟಿದ್ದಾನೆ. ಸಂದರ್ಭ ಬಳಸಿ ಮೊಬೈಲ್ ಎಗರಿಸಿ ಪರಾರಿಯಾಗಿದ್ದಾನೆ. ಇವನ ಈ ಕೃತ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿನ್ನಡಿ ಗ್ರಾಮದ ಅಶೋಕ್ ಮೊಬೈಲ್ ಕಳೆದುಕೊಂಡಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:08 am, Sat, 13 June 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ