AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿ

ಚಿಕ್ಕಮಗಳೂರು: ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಸಬ್ಬೇನಹಳ್ಳಿಯಲ್ಲಿರುವ ಅಂಗಡಿಯೊಂದಕ್ಕೆ ಬಂದು ಸಿಗರೇಟ್ ಖರೀದಿಸುವ ನೆಪ ಮಾಡಿದ್ದಾನೆ. ಅಂಗಡಿಯಲ್ಲಿದ್ದವರು ಸಿಗರೇಟ್ ಕೊಟ್ಟ ನಂತರ ಅದನ್ನು ಅಲ್ಲೆ ಹಚ್ಚಿ ಸೇದಿದ್ದಾನೆ. ಬಳಿಕ ಅಲ್ಲೇ ಡಬ್ಬದ ಮೇಲಿದ್ದ ಮೊಬೈಲ್​ನನ್ನ ತನ್ನದೇ ಫೂನ್ ಎಂಬಂತೆ ಪೂಸ್ ಕೊಟ್ಟಿದ್ದಾನೆ. ಸಂದರ್ಭ ಬಳಸಿ ಮೊಬೈಲ್ ಎಗರಿಸಿ ಪರಾರಿಯಾಗಿದ್ದಾನೆ. ಇವನ ಈ ಕೃತ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿನ್ನಡಿ ಗ್ರಾಮದ ಅಶೋಕ್ ಮೊಬೈಲ್ […]

ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿ
ಆಯೇಷಾ ಬಾನು
|

Updated on:Jun 13, 2020 | 3:49 PM

Share

ಚಿಕ್ಕಮಗಳೂರು: ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಸಬ್ಬೇನಹಳ್ಳಿಯಲ್ಲಿರುವ ಅಂಗಡಿಯೊಂದಕ್ಕೆ ಬಂದು ಸಿಗರೇಟ್ ಖರೀದಿಸುವ ನೆಪ ಮಾಡಿದ್ದಾನೆ.

ಅಂಗಡಿಯಲ್ಲಿದ್ದವರು ಸಿಗರೇಟ್ ಕೊಟ್ಟ ನಂತರ ಅದನ್ನು ಅಲ್ಲೆ ಹಚ್ಚಿ ಸೇದಿದ್ದಾನೆ. ಬಳಿಕ ಅಲ್ಲೇ ಡಬ್ಬದ ಮೇಲಿದ್ದ ಮೊಬೈಲ್​ನನ್ನ ತನ್ನದೇ ಫೂನ್ ಎಂಬಂತೆ ಪೂಸ್ ಕೊಟ್ಟಿದ್ದಾನೆ. ಸಂದರ್ಭ ಬಳಸಿ ಮೊಬೈಲ್ ಎಗರಿಸಿ ಪರಾರಿಯಾಗಿದ್ದಾನೆ. ಇವನ ಈ ಕೃತ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿನ್ನಡಿ ಗ್ರಾಮದ ಅಶೋಕ್ ಮೊಬೈಲ್ ಕಳೆದುಕೊಂಡಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:08 am, Sat, 13 June 20

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ