AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Girlfriend Do: ಮೋದಿ ಬಳಿ ಗರ್ಲ್​​ಫ್ರೆಂಡ್​ ನೀಡಿ ಎಂದು ನೆಟ್ಟಿಗರು ಕೇಳ್ತಿರೋದೇಕೆ ಗೊತ್ತಾ?

ಇಂದು ಟ್ವಿಟ್ಟರ್​ನಲ್ಲಿ Modi Girlfriend Do ಎನ್ನುವ ಹ್ಯಾಶ್​ಟ್ಯಾಗ್​ ವೈರಲ್​ ಆಗುತ್ತಿದೆ. ಅಷ್ಟಕ್ಕೂ ಇದು ವೈರಲ್​ ಆಗ್ತಿರೋದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

Modi Girlfriend Do: ಮೋದಿ ಬಳಿ ಗರ್ಲ್​​ಫ್ರೆಂಡ್​ ನೀಡಿ ಎಂದು ನೆಟ್ಟಿಗರು ಕೇಳ್ತಿರೋದೇಕೆ ಗೊತ್ತಾ?
ನರೇಂದ್ರ ಮೋದಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 22, 2021 | 9:27 PM

Share

ಟ್ವಿಟ್ಟರ್​ನಲ್ಲಿ ಯಾವ ವಿಚಾರ ಟ್ರೆಂಡ್​ ಆಗುತ್ತದೆ ಎಂದು ಹೇಳುವುದು ಕಷ್ಟ. ಸಣ್ಣಸಣ್ಣ ವಿಚಾರಕ್ಕೂ ಇಲ್ಲಿ ಟ್ರೋಲ್​ ಮಾಡಲಾಗುತ್ತದೆ. ರಾಜಕೀಯ ನಾಯಕರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ.. ಸೂಜಿಯಿಂದ ಹಿಡಿದು ಉಪಗ್ರಹದವರೆಗಿನ ಹಲವು ವಿಷಯಗಳು ಟ್ವಿಟ್ಟರ್​ನಲ್ಲಿ ಟ್ರೆಂಡ್​ ಆಗಿವೆ. ಅದೇ ರೀತಿ ಇಂದು  #modi_girlfriend_do (ಮೋದಿ ಗರ್ಲ್​ಫ್ರೆಂಡ್​ ನೀಡಿ) ಎನ್ನುವ ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಅಷ್ಟಕ್ಕೂ ಇದು ಟ್ರೆಂಡ್​ ಆಗೋಕೆ ಕಾರಣವೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. 

ಪೆಟ್ರೋಲ್​ ಡೀಸೆಲ್​ ದರ ಒಂದೇ ಸಮನೆ ಏರುತ್ತಿದೆ. ಇದರ ಪರಿಣಾಮ ನೇರವಾಗಿ ಸಾಮಾನ್ಯ ಜನರ ಮೇಲೆ ಆಗಿದೆ. ಪೆಟ್ರೋಲ್​-ಡೀಸೆಲ್​ ದರ ಹೆಚ್ಚಾಗುತ್ತಿರುವುದಕ್ಕೆ ನಿತ್ಯ ಬಳಕೆ ವಸ್ತುಗಳ ಬೆಲೆಯೂ ಜಾಸ್ತಿ ಆಗಿದೆ. ಕೃಷಿ ಕಾಯ್ದೆ ವಿರೋಧಿಸಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ. ಇದರ ಜತೆಗೆ ನಿರುದ್ಯೋಗ ಸಮಸ್ಯೆ ಕೂಡ ದೇಶವನ್ನು ಕಾಡುತ್ತಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಮಾತ್ರ ಸಿಗುತ್ತಿಲ್ಲ.

ಇದೇ ವಿಚಾರವನ್ನು ಇಟ್ಟುಕೊಂಡು ಮುಂಜಾನೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವಿಟ್ಟರಿಗರು ಪ್ರಶ್ನೆ ಮಾಡುತ್ತಿದ್ದರು. ಇದಾದ ಬೆನ್ನಲ್ಲೇ ಹಾಸ್ಯಾಸ್ಪದವಾಗಿ ಮೋದಿ ವಿರುದ್ಧ ಹರಿಹಾಯ್ದಿದ್ದ ನೆಟ್ಟಿಗರು, ಉದ್ಯೋಗವನ್ನಂತೂ ನೀಡಿಲ್ಲ, ಗರ್ಲ್​​ಫ್ರೆಂಡ್​ ಆದರೂ ನೀಡಿ ಎನ್ನುವ ಅರ್ಥದಲ್ಲಿ modi_girlfriend_do ಎನ್ನುತ್ತಿದ್ದಾರೆ.

ವೈರಲ್​ ಆದ ಟ್ವೀಟ್​ಗಳು

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್