AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Girlfriend Do: ಮೋದಿ ಬಳಿ ಗರ್ಲ್​​ಫ್ರೆಂಡ್​ ನೀಡಿ ಎಂದು ನೆಟ್ಟಿಗರು ಕೇಳ್ತಿರೋದೇಕೆ ಗೊತ್ತಾ?

ಇಂದು ಟ್ವಿಟ್ಟರ್​ನಲ್ಲಿ Modi Girlfriend Do ಎನ್ನುವ ಹ್ಯಾಶ್​ಟ್ಯಾಗ್​ ವೈರಲ್​ ಆಗುತ್ತಿದೆ. ಅಷ್ಟಕ್ಕೂ ಇದು ವೈರಲ್​ ಆಗ್ತಿರೋದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

Modi Girlfriend Do: ಮೋದಿ ಬಳಿ ಗರ್ಲ್​​ಫ್ರೆಂಡ್​ ನೀಡಿ ಎಂದು ನೆಟ್ಟಿಗರು ಕೇಳ್ತಿರೋದೇಕೆ ಗೊತ್ತಾ?
ನರೇಂದ್ರ ಮೋದಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 22, 2021 | 9:27 PM

Share

ಟ್ವಿಟ್ಟರ್​ನಲ್ಲಿ ಯಾವ ವಿಚಾರ ಟ್ರೆಂಡ್​ ಆಗುತ್ತದೆ ಎಂದು ಹೇಳುವುದು ಕಷ್ಟ. ಸಣ್ಣಸಣ್ಣ ವಿಚಾರಕ್ಕೂ ಇಲ್ಲಿ ಟ್ರೋಲ್​ ಮಾಡಲಾಗುತ್ತದೆ. ರಾಜಕೀಯ ನಾಯಕರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ.. ಸೂಜಿಯಿಂದ ಹಿಡಿದು ಉಪಗ್ರಹದವರೆಗಿನ ಹಲವು ವಿಷಯಗಳು ಟ್ವಿಟ್ಟರ್​ನಲ್ಲಿ ಟ್ರೆಂಡ್​ ಆಗಿವೆ. ಅದೇ ರೀತಿ ಇಂದು  #modi_girlfriend_do (ಮೋದಿ ಗರ್ಲ್​ಫ್ರೆಂಡ್​ ನೀಡಿ) ಎನ್ನುವ ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಅಷ್ಟಕ್ಕೂ ಇದು ಟ್ರೆಂಡ್​ ಆಗೋಕೆ ಕಾರಣವೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. 

ಪೆಟ್ರೋಲ್​ ಡೀಸೆಲ್​ ದರ ಒಂದೇ ಸಮನೆ ಏರುತ್ತಿದೆ. ಇದರ ಪರಿಣಾಮ ನೇರವಾಗಿ ಸಾಮಾನ್ಯ ಜನರ ಮೇಲೆ ಆಗಿದೆ. ಪೆಟ್ರೋಲ್​-ಡೀಸೆಲ್​ ದರ ಹೆಚ್ಚಾಗುತ್ತಿರುವುದಕ್ಕೆ ನಿತ್ಯ ಬಳಕೆ ವಸ್ತುಗಳ ಬೆಲೆಯೂ ಜಾಸ್ತಿ ಆಗಿದೆ. ಕೃಷಿ ಕಾಯ್ದೆ ವಿರೋಧಿಸಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ. ಇದರ ಜತೆಗೆ ನಿರುದ್ಯೋಗ ಸಮಸ್ಯೆ ಕೂಡ ದೇಶವನ್ನು ಕಾಡುತ್ತಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಮಾತ್ರ ಸಿಗುತ್ತಿಲ್ಲ.

ಇದೇ ವಿಚಾರವನ್ನು ಇಟ್ಟುಕೊಂಡು ಮುಂಜಾನೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವಿಟ್ಟರಿಗರು ಪ್ರಶ್ನೆ ಮಾಡುತ್ತಿದ್ದರು. ಇದಾದ ಬೆನ್ನಲ್ಲೇ ಹಾಸ್ಯಾಸ್ಪದವಾಗಿ ಮೋದಿ ವಿರುದ್ಧ ಹರಿಹಾಯ್ದಿದ್ದ ನೆಟ್ಟಿಗರು, ಉದ್ಯೋಗವನ್ನಂತೂ ನೀಡಿಲ್ಲ, ಗರ್ಲ್​​ಫ್ರೆಂಡ್​ ಆದರೂ ನೀಡಿ ಎನ್ನುವ ಅರ್ಥದಲ್ಲಿ modi_girlfriend_do ಎನ್ನುತ್ತಿದ್ದಾರೆ.

ವೈರಲ್​ ಆದ ಟ್ವೀಟ್​ಗಳು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು