AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಂತ್ರಣ ಇಲ್ಲದಿದ್ದರೂ BSY ಇದ್ದ ವೇದಿಕೆ ಏರಿದ ಹ್ಯಾರಿಸ್ ಪುತ್ರ ನಲಪಾಡ್!

ಬೆಂಗಳೂರು: ಆಮಂತ್ರಣ ಇಲ್ಲದಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ N.A. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ವೇದಿಕೆಯನ್ನು ಹಂಚಿಕೊಂಡಿದ್ದಾರೆ! ಸಿಎಂ ಯಡಿಯೂರಪ್ಪ ಕ್ಲೀನ್ ಏರ್ ಸ್ಟ್ರೀಟ್ ಪರಿಕಲ್ಪನೆಗೆ ಚಾಲನೆ ನೀಡಿದರು. ತನ್ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೊದಲು ಸ್ಥಳೀಯ ಶಾಸಕ N.A.ಹ್ಯಾರಿಸ್ ವೇದಿಕೆ ಹಂಚಿಕೊಂಡರು. ಬಳಿಕ, ಅವರ ಹಿಂದೆಯೇ ಬಂದು ಪುತ್ರ ನಲಪಾಡ್ ಹಿಂದಿನ ಸಾಲಿನಲ್ಲಿ ಕುಳಿತುಕೊಂಡರು. ಆದ್ರೆ ಸರ್ಕಾರಿ ಕಾರ್ಯಕ್ರಮದಲ್ಲಿ ನಲಪಾಡ್ ಹ್ಯಾರಿಸ್‌ಗೇನು ಕೆಲಸ? ಸಚಿವರು, ಶಾಸಕರು ಮತ್ತು ಅಧಿಕಾರಿಗಳಿದ್ದ ವೇದಿಕೆಯಲ್ಲಿ ನಲಪಾಡ್‌ಗೆ ಏನು […]

ಆಮಂತ್ರಣ ಇಲ್ಲದಿದ್ದರೂ BSY ಇದ್ದ ವೇದಿಕೆ ಏರಿದ ಹ್ಯಾರಿಸ್ ಪುತ್ರ ನಲಪಾಡ್!
ಸಾಧು ಶ್ರೀನಾಥ್​
| Edited By: |

Updated on:Nov 07, 2020 | 1:06 PM

Share

ಬೆಂಗಳೂರು: ಆಮಂತ್ರಣ ಇಲ್ಲದಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ N.A. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ವೇದಿಕೆಯನ್ನು ಹಂಚಿಕೊಂಡಿದ್ದಾರೆ!

ಸಿಎಂ ಯಡಿಯೂರಪ್ಪ ಕ್ಲೀನ್ ಏರ್ ಸ್ಟ್ರೀಟ್ ಪರಿಕಲ್ಪನೆಗೆ ಚಾಲನೆ ನೀಡಿದರು. ತನ್ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೊದಲು ಸ್ಥಳೀಯ ಶಾಸಕ N.A.ಹ್ಯಾರಿಸ್ ವೇದಿಕೆ ಹಂಚಿಕೊಂಡರು. ಬಳಿಕ, ಅವರ ಹಿಂದೆಯೇ ಬಂದು ಪುತ್ರ ನಲಪಾಡ್ ಹಿಂದಿನ ಸಾಲಿನಲ್ಲಿ ಕುಳಿತುಕೊಂಡರು.

ಆದ್ರೆ ಸರ್ಕಾರಿ ಕಾರ್ಯಕ್ರಮದಲ್ಲಿ ನಲಪಾಡ್ ಹ್ಯಾರಿಸ್‌ಗೇನು ಕೆಲಸ? ಸಚಿವರು, ಶಾಸಕರು ಮತ್ತು ಅಧಿಕಾರಿಗಳಿದ್ದ ವೇದಿಕೆಯಲ್ಲಿ ನಲಪಾಡ್‌ಗೆ ಏನು ಕೆಲಸ? ಆಮಂತ್ರಣ ಇಲ್ಲದೇ ಹೋದ್ರು ನಲಪಾಡ್ ಹ್ಯಾರಿಸ್ ವೇದಿಕೆ ಏರಿದ್ದು ಯಾಕೆ? ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಲ ಅಧಿಕಾರಿಗಳು ಚರ್ಚಿಸತೊಡಗಿದರು.

ಅಷ್ಟೇ ಅಲ್ಲ; ಹ್ಯಾರಿಸ್ ಹಿಂದೆ ಕುಳಿತು ಪುತ್ರ ನಲಪಾಡ್ ಪೋಸ್ ನೀಡಿದ್ದೇ ನೀಡಿದ್ದು! ಜೊತೆಗೆ, ಚರ್ಚ್ ಸ್ಟ್ರೀಟ್‌ನಲ್ಲಿ ಸಿಎಂ ಯಡಿಯೂರಪ್ಪ ನಡೆದುಕೊಂಡು ಹೋಗುತ್ತಿದ್ದರೆ ಹ್ಯಾರಿಸ್ ಪುತ್ರ ನಲಪಾಡ್ ಮಾತ್ರ ಎಲೆಕ್ಟ್ರಾನಿಕ್​ ವೆಹಿಕಲ್‌ನಲ್ಲಿ ಸಂಚಾರ ಮಾಡಿ, ಅಧಿಕಾರಿಗಳ ಹುಬ್ಬೇರುವಂತೆ ಮಾಡಿದರು.

Published On - 1:03 pm, Sat, 7 November 20

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ