AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಅಳಿಯನಿಗೆ ಬ್ರಿಟನ್ ಪ್ರಧಾನಿ ಪಟ್ಟ: ರಿಷಿ​ಗೆ ಭಾರತ ಬೇರೆ ದೇಶದಂತೆ, ನೋಡಿ ಖುಷಿಪಡಬೇಕು ಎಂದ​ ಪೈ

ಭಾರತದ ಅಳಿಯನಿಗೆ ಬ್ರಿಟನ್ ಪ್ರಧಾನಿ ಪಟ್ಟ ಒಲಿದಿದ್ದು, ಇದು ಭಾರತೀಯ ಸಂತೋಷಕ್ಕೆ ಕಾರಣವಾಗಿದೆ. ಇನ್ನು ಷಿ ಸುನಕ್ ಬ್ರಿಟನ್ ಪ್ರಧಾನಿಯಾಗಿ ಆಯ್ಕೆrಉವ ಬಗ್ಗೆ ಮೋಹನ್​ ದಾಸ್​ ಪೈ ಹೇಳಿದ್ದಿಷ್ಟು.

ಭಾರತದ ಅಳಿಯನಿಗೆ ಬ್ರಿಟನ್ ಪ್ರಧಾನಿ ಪಟ್ಟ:  ರಿಷಿ​ಗೆ ಭಾರತ ಬೇರೆ ದೇಶದಂತೆ, ನೋಡಿ ಖುಷಿಪಡಬೇಕು ಎಂದ​ ಪೈ
Rishi Sunak And Mohandas pai
TV9 Web
| Edited By: |

Updated on:Oct 24, 2022 | 7:38 PM

Share

ಬೆಂಗಳೂರು: ಬ್ರಿಟನ್​ನಲ್ಲಿ ನಡೆದ ಸಿನಿಮೀಯ ರೀತಿಯ ರಾಜಕೀಯ ಬೆಳವಣಿಗೆ ಬಳಿಕ ರಿಷಿ ಸುನಕ್(Rishi Sunak) ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿಯವರ ಅಳಿಯ ರಿಷಿ ಸುನಕ್ ಇನ್ಮುಂದೆ ಬ್ರಿಟನ್ ಪ್ರಧಾನಿ. ಇನ್ನು ಈ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ(mohandas pai )ಪ್ರತಿಕ್ರಿಯಿಸಿದ್ದು, ಎಲ್ಲಾ ಭಾರತೀಯರು ಖುಷಿಪಡುವಂತಹ ಸಂದರ್ಭವಿದು ಎಂದಿದ್ದಾರೆ.

ಇಂದು(ಅ.24) ಅತ್ತ ಭಾರತದ ಅಳಿಯ ರಿಷಿಗೆ ಬ್ರಿಟನ್ ಪಟ್ಟ ಒಲಿಯುತ್ತಿದ್ದಂತೆಯೇ ಇತ್ತ ಟಿವಿ9ಗೆ ಉದ್ಯಮಿ ಮೋಹನ್ ದಾಸ್ ಪೈ  ಮಾತನಾಡಿ, ಒಬ್ಬ ಭಾರತೀಯ ಬ್ರಿಟನ್​ ಪ್ರಧಾನಮಂತ್ರಿಯಾಗಿದ್ದಾರೆ. ರಿಷಿ ನಿಷ್ಠೆ ಬ್ರಿಟನ್​ಗೆ ಮಾತ್ರ, ಬ್ರಿಟನ್​ಗಾಗಿ ಕೆಲಸ ಮಾಡುತ್ತಾರೆ. ರಿಷಿ ಸುನಕ್​ಗೆ ಭಾರತ ಬೇರೆ ದೇಶದಂತೆ ಇರುತ್ತದೆ. ಭಾರತಕ್ಕೆ ಏನೋ ಆಗುತ್ತೆ ಎಂದು ಅಂದುಕೊಳ್ಳಬಾರದು. ಭಾರತೀಯನೊಬ್ಬ ಬ್ರಿಟನ್ ಪ್ರಧಾನಿಯಾದ ಎಂದು ಖುಷಿಪಡಬೇಕು ಎಂದು ಹೇಳಿದರು.

ಯುಕೆ ಪ್ರಧಾನಿ ರಿಷಿ ಸುನಕ್ ಯಾರು?, ಭಾರತದೊಂದಿಗೆ ಅವರಿಗಿರುವ ಸಂಬಂಧ ಏನು?

ರಿಷಿ ಸುನಕ್​ ಯುನೈಟೆಡ್​ ಕಿಂಗ್​ಡಮ್​ ಪ್ರಜೆಯಾಗಿದ್ದಾರೆ. ನಾವು ಅದನ್ನು ನೋಡಬೇಕು. ನಮಸ್ಕಾರ ಮಾಡಿ ಸುಮ್ಮನಿರಬೇಕು ಎಂದು ಅಭಿಪ್ರಾಯಪಟ್ಟರು.

ಬ್ರಿಟನ್ ಪ್ರಧಾನಿಯಾಗಿ ಕೇವಲ 45 ದಿನಗಳಲ್ಲೇ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದರಿಂದ, ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ನೂತನ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ ಜೊತೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸಲು ನಿಂತಿದ್ದ ಪೆನ್ನಿ ಮೊರ್ಡೌಂಟ್ ಸಂಸದರ ಬೆಂಬಲದ ಬಹುಮತ ಸಿಗದೆ, ರೇಸ್​ನಿಂದ ಹೊರ ಬಿದ್ದಿದ್ದಾರೆ. ಹೀಗಾಗಿ ರಿಷಿ ಸುನಕ್ 100ಕ್ಕೂ ಹೆಚ್ಚು ಸಂಸದರ ಬೆಂಬಲದೊಂದಿಗೆ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಒಟ್ಟಿನಲ್ಲಿ ಭಾರತದ ಅಳಿಯ ಬ್ರಿಟನ್ ಪ್ರಧಾನಿಯಾಗಿದ್ದು, ಉಭಯ ದೇಶಗಳ ನಡುವಿನ ಸಂಬಂಧದ ಬಗ್ಗೆ hಲವು ನಿರೀಕ್ಷೆಗಳು ಇವೆ.

Published On - 7:27 pm, Mon, 24 October 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ